ಒಂದೇ ದಿನ 4 ಮಂದಿ ವೈದ್ಯರೂ ಸೇರಿ 14 ಮಂದಿಗೆ ಪಾಸಿಟಿವ್ಮಡಿಕೇರಿ, ಜೂ. 24: ಇತ್ತೀಚೆಗೆ ದೇಶದಾದ್ಯಂತ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲೂ ಕೂಡ ಏರಿಕೆಯಾಗುತ್ತಿದೆ. ಹಸಿರು ವಲಯಕ್ಕೆ ಸೇರಿದ್ದ ಕೊಡಗು ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ದಿಢೀರನೆ
ಪ್ರಾಚ್ಯವಸ್ತು ಇಲಾಖೆ ಕಾರ್ಯವೈಖರಿಗೆ ಅಸಮಾಧಾನವೀರಾಜಪೇಟೆ, ಜೂ. 24: ಮಡಿಕೇರಿಯ ಕೋಟೆಯ ಅರಮನೆಯ ಸಂರಕ್ಷಣೆಗೆ ಸಂಬಂಧಿಸಿದಂತೆ ಅದರ ಸಂಪೂರ್ಣ ದುರಸ್ತಿ ಹಾಗೂ ಜೀರ್ಣೋದ್ಧಾರದ ಉಚ್ಚ ನ್ಯಾಯಾಲಯದ ಆದೇಶವನ್ನು ನಿರ್ಲಕ್ಷ್ಯಿಸಿದ ಪ್ರಾಚ್ಯ ವಸ್ತು ಇಲಾಖೆಯ
ಪಾಲಿಬೆಟ್ಟದಲ್ಲಿ ಕಾಫಿಗೆ ಮಾರಕ ಕಾಂಡಕೊರಕ ಕಾಟಪಾಲಿಬೆಟ್ಟ, ಜೂ. 24: ಕಳೆದ ಎರಡು ವರ್ಷಗಳಿಂದಲೂ ಮಳೆ ಪ್ರಕೃತಿ ವಿಕೋಪದಿಂದ ನಲುಗಿರುವ ಕಾಫಿ ಬೆಳೆಗಾರರಿಗೆ ಇದೀಗ ಕಾಫಿ ಗಿಡಗಳಲ್ಲಿ ಆವರಿಸಿಕೊಳ್ಳುತ್ತಿರುವ ಕೀಟಗಳಿಂದ ಆತಂಕಕ್ಕೊಳಗಾಗಿದ್ದಾರೆ.ಸಾಲ ಶೂಲ ಮಾಡಿ
ಮಹಿಳಾ ಮೀನುಗಾರರ ಸಂಘಕ್ಕೆ ಬಡ್ಡಿ ರಹಿತ ಸಾಲ ಸೌಲಭ್ಯಮಡಿಕೇರಿ, ಜೂ. 24: ಕೊಡಗು ಜಿಲ್ಲೆಯಲ್ಲಿ ಮಹಿಳಾ ಮೀನುಗಾರರ ಸ್ವಸಹಾಯ ಸಂಘ ರಚಿಸಿ ಮೀನುಗಾರಿಕೆಗೆ ಮುಂದಾದರೆ ಸರ್ಕಾರದಿಂದ ಶೂನ್ಯ ಬಡ್ಡಿಯಲ್ಲಿ ಸಾಲಸೌಲಭ್ಯ ಒದಗಿಸಲಾಗುವುದು ಎಂದು ಮುಜರಾಯಿ ಹಾಗೂ
ಸೋಂಕಿತನ ಕುಟುಂಬದ ವರದಿ ನೆಗೆಟಿವ್ಕುಶಾಲನಗರ, ಜೂ .24: ಕುಶಾಲನಗರ ಸಮೀಪದ ಬೈಲುಕೊಪ್ಪೆ ಟಿಬೇಟಿಯನ್ ನಿರಾಶ್ರಿತರ ಶಿಬಿರದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಕುಟುಂಬ ಸದಸ್ಯರ ಕೋವಿಡ್-19 ವರದಿ ನೆಗೆಟಿವ್ ಬಂದಿರುವುದಾಗಿ ಆರೋಗ್ಯ ಇಲಾಖೆಯ