ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಮನೆ ಹಸ್ತಾಂತರ ಸಿದ್ದಾಪುರ, ಜೂ. 24: ಮರವೊಂದು ಮನೆಯ ಮೇಲೆ ಬಿದ್ದು ಮನೆಯೊಂದಿಗೆ ಮನೆಯೊಡತಿಯನ್ನು ಕಳೆದುಕೊಂಡ ಕುಟುಂಬವೊಂದಕ್ಕೆ ಮುಸ್ಲಿಂ ವೆಲ್ಪೇರ್ ಸೊಸೈಟಿ ಕತಾರ್ ಕುಟ್ಯಾಡಿ ಹಾಗೂ ಹ್ಯೂಮಾನಿಟೇರಿಯನ್ ರಿಲೀಫ್ ಸೊಸೈಟಿ
ಮೇಲ್ಮನೆ ಸದಸ್ಯರಿಂದ ಮಾಸ್ಕ್ ವಿತರಣೆಮಡಿಕೇರಿ, ಜೂ. 24: ಜಿಲ್ಲೆಯಲ್ಲಿ ತಾ. 25ರಿಂದ (ಇಂದಿನಿಂದ) ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಮೇಲ್ಮನೆ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ಗೃಹ ಸಂಪರ್ಕ ತಡೆ ಉಲ್ಲಂಘನೆಗೆ ಕ್ರಮಮಡಿಕೇರಿ, ಜೂ. 24: ಜಿಲ್ಲಾಡಳಿತದ ನಿರ್ದೇಶನದಂತೆ ಹೊರಗಿನಿಂದ ತವರಿಗೆ ಬಂದು, 14 ದಿನಗಳ ಗೃಹ ಸಂಪರ್ಕ ತಡೆಗೆ ಒಳಪಡಿಸಲಾಗಿದ್ದ ಇಬ್ಬರು ವ್ಯಕ್ತಿಗಳನ್ನು ಸಾಂಸ್ಥಿಕ ಗೃಹ ಸಂಪರ್ಕ ತಡೆಗೆ
18 ಮಂದಿ ಒಲಿಂಪಿಯನ್ಗಳು..ಮಡಿಕೇರಿ, ಜೂ. 24: ಜಾಗತಿಕ ಮಟ್ಟದ ಪ್ರತಿಷ್ಠಿತ ಕ್ರೀಡಾಕೂಟವಾಗಿರುವ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳ ಸಂಖ್ಯೆ ಒಟ್ಟು 18 ಆಗಿದೆ. ಬಾಕ್ಸಿಂಗ್ ಕ್ರೀಡೆಯಲ್ಲಿ ಈ ಹಿಂದೆ
ಭಾರತದ ಯೋಧರಿಗೆ ಶ್ರದ್ಧಾಂಜಲಿಗುಡ್ಡೆಹೊಸೂರು, ಜೂ. 24: ಇಲ್ಲಿನ ಬೊಳ್ಳೂರು ಗ್ರಾಮದ ಶ್ರೀ ಮುನೇಶ್ವರ ದೇವಸ್ಥಾನ ಸಮಿತಿ ಮತ್ತು ಗ್ರಾಮಸ್ಥರು ಅಲ್ಲಿನ ಕುಡೆಕ್ಕಲ್ ಗುರುಪ್ರಸಾದ್ ಅವರ ಮನೆಯಲ್ಲಿ ಸಭೆ ಸೇರಿ ಇತ್ತೀಚೆಗೆ