ಪರೀಕ್ಷೆಯಲ್ಲಿ ಅಂಕಗಳಿಗೆ ಶಿಕ್ಷಕರ ಪಾತ್ರಪರೀಕ್ಷೆ ಎನ್ನುವುದು ಬಹುಪಾಲು ವಿದ್ಯಾರ್ಥಿಗಳಿಗೆ ಶಿಕ್ಷೆ. ಕೆಲವರಿಗೆ ಜೀವನದ ಕೈದೀವಿಗೆ. ಇದರಲ್ಲಿ ಗಳಿಸಿದ ಅಂಕಗಳ ಮೇಲೆಯೇ ಹಲವರ ಭವಿಷ್ಯವು ನಿರ್ಧಾರವಾಗುತ್ತದೆ. ಈ ವಿಚಾರ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಪ್ರಮುಖ
ಶ್ರೀ ರಾಮ ವಿದ್ಯಾಸಂಸ್ಥೆಯಲ್ಲಿ ಪರೀಕ್ಷಾ ತಯಾರಿನಾಪೆÇೀಕ್ಲು, ಜ. 13: ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಕ್ರೀಡಾಂಗಣವೂ ಹೌದು ರಣಾಂಗಣವೂ ಹೌದು. ಪೂರ್ವ ತಯಾರಿಯೊಂದಿಗೆ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಅಂತರಾಷ್ಟ್ರೀಯ ಕ್ರೀಡಾಪಟು
ಕುಶಾಲನಗರದಲ್ಲಿ ಶ್ರೀಕಾವೇರಿಗೆ ಆರತಿಕುಶಾಲನಗರ, ಜ. 13: ಪ್ರಕೃತಿ, ಪರಿಸರ, ನದಿ ಮೂಲಗಳನ್ನು ಆರಾಧಿಸುವ ಮೂಲಕ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ
ನಾಳೆ ಸತ್ಯನಾರಾಯಣ ಪೂಜೆಮಡಿಕೇರಿ, ಜ. 13: 7ನೇ ಹೊಸಕೋಟೆ ಶ್ರೀ ಮಹಾಗಣಪತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶ್ರೀ ಅಯ್ಯಪ್ಪ ಸ್ವಾಮಿಯ ಸನ್ನಿದಾನದಲ್ಲಿ ವರ್ಷಂಪ್ರತಿ ನಡೆಸುತ್ತಿ ರುವ ಮಕರ ಸಂಕ್ರಾಂತಿ
ತಂಬಾಕು ನಿಯಂತ್ರಣ ಘಟಕದ ಸಭೆಮಡಿಕೇರಿ, ಜ. 13: ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ