ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ಅವಕಾಶ ನೀಡಲು ಒತ್ತಾಯಮಡಿಕೇರಿ ಜೂ.12 : ಸತ್ತವರಿಗೆ ಪಿಂಡ ಪ್ರದಾನ ಮಾಡುವುದು ಕೊಡವ ಸಂಸ್ಕøತಿಯ ಅವಿಭಾಜ್ಯ ಅಂಗವಾಗಿದ್ದು, ಕೊರೊನಾ ಲಾಕ್ ಡೌನ್ ಸಡಿಲಗೊಂಡಿದ್ದರೂ ಈ ಕ್ರಿಯೆಗೆ ಭಾಗಮಂಡಲದಲ್ಲಿ ಅವಕಾಶ ನೀಡದಿರುವುದು
ಕೊಂಗಾಳ್ವರ ಕಾಲದ ಅಪ್ರಕಟಿತ ಶಾಸನಗಳು ಪತ್ತೆ ಮಡಿಕೇರಿ, ಜೂ.12: ಸೋಮವಾರಪೇಟೆ ತಾಲ್ಲೂಕಿನ ಬಳಗುಂದ ಗ್ರಾಮದಲ್ಲಿ ಕೊಂಗಾಳ್ವರ ಕಾಲದ ಮೂರು ವೀರಗಲ್ಲು ಶಾಸನಗಳು ಪತ್ತೆಯಾಗಿವೆ. ಇವು ಕ್ರಿ.ಶ.11-12ನೇ ಶತಮಾನಕ್ಕೆ ಸೇರಿದ್ದಾಗಿವೆ. ಬಳಗುಂದ ಗ್ರಾಮದಲ್ಲಿ ಸ್ಥಳ ಪರಿಶೀಲನೆಗೆ
ನಿಷೇಧವಿದ್ದರೂ ಕೊಡ್ಲಿಪೇಟೆಯಲ್ಲಿ ಸದ್ದು ಮಾಡುತ್ತಿರುವ ಮರಳು ವಾಹನ*ಕೊಡ್ಲಿಪೇಟೆ, ಜೂ.12: ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಸೇವೆಗಳ ಹೊರತಾಗಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಗಳು ನಿಷೇಧ ಹೇರಿದ್ದರೂ ಸಹ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಮರಳು
ನಾಳೆ ಬಿಜೆಪಿಯಿಂದ ‘ಕರ್ನಾಟಕ ಜನಸಂವಾದ ವರ್ಚುವಲ್ ರ್ಯಾಲಿ’ಮಡಿಕೇರಿ, ಜೂ.12 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತನ್ನ ಎರಡನೇ ಅವಧಿಯ ಮೊದಲ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ
ಕ್ರೇನ್ ತಗಲಿ ಗಾಯಸಿದ್ದಾಪುರ, ಜೂ.12 : ಕಾಫಿ ತೋಟದೊಳಗೆ ಮರದ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವನಿಗೆ ಮರ ಎಳೆಯುವ ಕ್ರೇನ್ ತಗುಲಿ ಗಂಭೀರ ಗಾಯಗೊಂಡಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಕೈರಾಸ್