ಶ್ರದ್ಧಾಭಕ್ತಿಯಿಂದ ಜರುಗಿದ ಬನದ ಹುಣ್ಣಿಮೆ ಮಹೋತ್ಸವಶನಿವಾರಸಂತೆ, ಜ. 13: ಸಮೀಪದ ಗೋಪಾಲಪುರ ಗ್ರಾಮದ ಶ್ರೀ ಬನಶಂಕರಿ ಅಮ್ಮನವರ ದೇವಾಲಯದಲ್ಲಿ ದೇವಾಂಗ ಸಂಘದ ವತಿಯಿಂದ ಶುಕ್ರವಾರ ಬನದ ಹುಣ್ಣಿಮೆ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆ ಮಹಾಗಣಪತಿ
ದಲಿತ ಸಂಘರ್ಷ ಸಮಿತಿಯಿಂದ ಶಿಕ್ಷಕರಿಗೆ ಸನ್ಮಾನಚೆಟ್ಟಳ್ಳಿ, ಜ. 13: ನೆಲ್ಲಿಹುದಿಕೇರಿ ಕರ್ನಾಟಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ದಲಿತ ಸಂಘರ್ಷ ಸಮಿತಿಯ ವತಿಯಿಂದ ಸನ್ಮಾನಿಸ ಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ದಿವಾಕರ್,
ರಾಷ್ಟ್ರೀಯ ಯುವ ಸಪ್ತಾಹಕುಶಾಲನಗರ, ಜ. 13: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕøತಿಕ ಸಮಿತಿ, ಯುವ ರೆಡ್‍ಕ್ರಾಸ್, ರೇಂಜರ್ಸ್-ರೋವರ್ಸ್, ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ
ನಾಳೆ ಬೈತೂರು ದೇವರ ಉತ್ಸವಕ್ಕೆ ಚಾಲನೆವೀರಾಜಪೇಟೆ, ಜ. 13: ಕೊಡಗಿನ ಭಕ್ತಾದಿಗಳ ಅವಿಭಾವನಾತ್ಮಕ ಸಂಬಂಧ ಹೊಂದಿರುವ ಹಾಗೂ ಶತಮಾನದ ಐತಿಹಾಸಿಕ ಹಿನ್ನೆಲೆಯುಳ್ಳ ಕೇರಳದ ಹುಳಿಕಲ್‍ನಲ್ಲಿರುವ ಆದಿ ಬೈತೂರು ದೇವಸ್ಥಾನದ ವಾರ್ಷಿಕ ಉತ್ಸವವು ತಾ.15ರಿಂದ
ರಥಸಪ್ತಮಿ ಅಂಗವಾಗಿ 108 ಸೂರ್ಯ ನಮಸ್ಕಾರಸೋಮವಾರಪೇಟೆ, ಜ.13: ಶ್ರೀ ರವಿಶಂಕರ್ ಗುರೂಜಿಯವರ ಮಾರ್ಗದರ್ಶನದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ಫೆ.1 ರಂದು ಬೆಳಿಗ್ಗೆ 6 ರಿಂದ 7.30 ರವರೆಗೆ ಸಮೀಪದ ಹೊನ್ನಮ್ಮನ