ಹ್ಯಾರಿಸ್ ಅಧಿಕಾರ ಸ್ವೀಕಾರಮಡಿಕೇರಿ, ಜೂ. 2: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಎ.ಕೆ. ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಬ್ಯಾಟರಿ ಕಳವುಕುಶಾಲನಗರ, ಜೂ. 2 : ಪಟ್ಟಣದ ಗುಂಡೂರಾವ್ ಬಡಾವಣೆಯಲ್ಲಿ ನಿಲ್ಲಿಸಿದ್ದ ಲಾರಿಯಲ್ಲಿ ಬ್ಯಾಟರಿ ಕಳುವಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಚೇತನ್ ಯೋಗಾನಂದ ಎಂಬವರಿಗೆ ಸೇರಿದ ಲಾರಿಯಲ್ಲಿ ಇಂದಿನ ಕಾರ್ಯಕ್ರಮಗೋಣಿಕೊಪ್ಪ ವರದಿ, ಜೂ. 2 : ಪ್ರೊಫೆಸರ್ ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘಕ್ಕೆ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಕುಟ್ಟದಲ್ಲಿ ತಾ. 3ರಂದು (ಇಂದು) ನಡೆಯಲಿದೆ. ಬೆ. 10.30 ಗಂಟೆಗೆ ತಾ.ಪಂ.ಸಾಮಾನ್ಯ ಸಭೆ*ಗೋಣಿಕೊಪ್ಪಲು, ಜೂ. 2: ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ತಾ. 7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಆಭರಣ ಮಳಿಗೆಯ ಇಬ್ಬರ ವಿಚಾರಣೆಕುಶಾಲನಗರ, ಜೂ.2: ಹಲವೆಡೆ ದರೋಡೆ ಕೋರರಿಂದ ಚಿನ್ನಾಭರಣ ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕುಶಾಲನಗರದ ರಥಬೀದಿಯ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ಉಪ್ಪಾರಪೇಟೆ
ಹ್ಯಾರಿಸ್ ಅಧಿಕಾರ ಸ್ವೀಕಾರಮಡಿಕೇರಿ, ಜೂ. 2: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಎ.ಕೆ. ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ
ಬ್ಯಾಟರಿ ಕಳವುಕುಶಾಲನಗರ, ಜೂ. 2 : ಪಟ್ಟಣದ ಗುಂಡೂರಾವ್ ಬಡಾವಣೆಯಲ್ಲಿ ನಿಲ್ಲಿಸಿದ್ದ ಲಾರಿಯಲ್ಲಿ ಬ್ಯಾಟರಿ ಕಳುವಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಚೇತನ್ ಯೋಗಾನಂದ ಎಂಬವರಿಗೆ ಸೇರಿದ ಲಾರಿಯಲ್ಲಿ
ಇಂದಿನ ಕಾರ್ಯಕ್ರಮಗೋಣಿಕೊಪ್ಪ ವರದಿ, ಜೂ. 2 : ಪ್ರೊಫೆಸರ್ ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘಕ್ಕೆ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಕುಟ್ಟದಲ್ಲಿ ತಾ. 3ರಂದು (ಇಂದು) ನಡೆಯಲಿದೆ. ಬೆ. 10.30 ಗಂಟೆಗೆ
ತಾ.ಪಂ.ಸಾಮಾನ್ಯ ಸಭೆ*ಗೋಣಿಕೊಪ್ಪಲು, ಜೂ. 2: ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ತಾ. 7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಆಭರಣ ಮಳಿಗೆಯ ಇಬ್ಬರ ವಿಚಾರಣೆಕುಶಾಲನಗರ, ಜೂ.2: ಹಲವೆಡೆ ದರೋಡೆ ಕೋರರಿಂದ ಚಿನ್ನಾಭರಣ ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕುಶಾಲನಗರದ ರಥಬೀದಿಯ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ಉಪ್ಪಾರಪೇಟೆ