ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ವೆಲ್ಫೇರ್ ಪಾರ್ಟಿ ಒತ್ತಾಯಚೆಟ್ಟಳ್ಳಿ, ಆ. 22: ಇತ್ತೀಚೆಗೆ ಸುರಿದ ಮಹಾಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳು ನೀರಿನಲ್ಲಿ ಮುಳುಗಿ ಹೋಗಿದ್ದು ಹಲವು ಸಾವು ನೋವುಗಳೊಂದಿಗೆ ಆಸ್ತಿ ಪಾಸ್ತಿ ಕಳೆದುಕೊಂಡು ಸಂಕಷ್ಟದಲ್ಲಿರುವ ಸಂತ್ರಸ್ತರ ಚುನಾವಣಾ ಸಾಕ್ಷರತಾ ಕ್ಲಬ್ ಉದ್ಘಾಟನೆಕೂಡಿಗೆ, ಆ. 22: ಯುವಕರು ಉತ್ತಮ ಪ್ರಜಾಪ್ರಭುತ್ವವನ್ನು ನಿರ್ಮಾಣ ಮಾಡಬೇಕಾಗಿದೆ. ಸದೃಢ ಸಂಪನ್ನ ಸರ್ಕಾರವನ್ನು ಆಡಳಿತಕ್ಕೆ ತರುವ ಜವಾಬ್ದಾರಿ ನಿಮ್ಮದಾಗುತ್ತದೆ. ನಮ್ಮ ದೇಶದಲ್ಲಿ ಅತ್ಯಂತ ಶಕ್ತಿದಾಯಕವಾದ ಪ್ರತಿಯೊಬ್ಬ ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆಸೋಮವಾರಪೇಟೆ, ಆ. 22: ಪ್ರಾಥಮಿಕ ಶಾಲಾ ವಿಭಾಗದ ವಲಯಮಟ್ಟದ ಕ್ರೀಡಾಕೂಟಕ್ಕೆ ತಾಲೂಕು ಒಕ್ಕಲಿಗರ ಸಂಘದ ಕುವೆಂಪು ಶಾಲೆಯಲ್ಲಿ ಚಾಲನೆ ನೀಡಲಾಯಿತು. ಕ್ರೀಡಾಕೂಟಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಸೇನಾ ನೇಮಕಾತಿ: ಪೂರ್ವ ತರಬೇತಿಮಡಿಕೇರಿ, ಆ. 22: ಭಾರತೀಯ ಸೇನೆಯವರು ವಿವಿಧ ಸೈನಿಕ ಹುದ್ದೆಗಳಿಗೆ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 4 ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಸೋಮೇಶ್ವರ ದೇವಾಲಯದಲ್ಲಿ ಋಷಿ ಪೂಜೆಸೋಮವಾರಪೇಟೆ, ಆ. 22: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಋಷಿ ಪೂಜೆ ನಡೆಯಿತು. ಅರ್ಚಕ ಪ್ರಸನ್ನ ಭಟ್ ನೇತೃತ್ವದಲ್ಲಿ ಉಪಕರ್ಮ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು
ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ವೆಲ್ಫೇರ್ ಪಾರ್ಟಿ ಒತ್ತಾಯಚೆಟ್ಟಳ್ಳಿ, ಆ. 22: ಇತ್ತೀಚೆಗೆ ಸುರಿದ ಮಹಾಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳು ನೀರಿನಲ್ಲಿ ಮುಳುಗಿ ಹೋಗಿದ್ದು ಹಲವು ಸಾವು ನೋವುಗಳೊಂದಿಗೆ ಆಸ್ತಿ ಪಾಸ್ತಿ ಕಳೆದುಕೊಂಡು ಸಂಕಷ್ಟದಲ್ಲಿರುವ ಸಂತ್ರಸ್ತರ
ಚುನಾವಣಾ ಸಾಕ್ಷರತಾ ಕ್ಲಬ್ ಉದ್ಘಾಟನೆಕೂಡಿಗೆ, ಆ. 22: ಯುವಕರು ಉತ್ತಮ ಪ್ರಜಾಪ್ರಭುತ್ವವನ್ನು ನಿರ್ಮಾಣ ಮಾಡಬೇಕಾಗಿದೆ. ಸದೃಢ ಸಂಪನ್ನ ಸರ್ಕಾರವನ್ನು ಆಡಳಿತಕ್ಕೆ ತರುವ ಜವಾಬ್ದಾರಿ ನಿಮ್ಮದಾಗುತ್ತದೆ. ನಮ್ಮ ದೇಶದಲ್ಲಿ ಅತ್ಯಂತ ಶಕ್ತಿದಾಯಕವಾದ ಪ್ರತಿಯೊಬ್ಬ
ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆಸೋಮವಾರಪೇಟೆ, ಆ. 22: ಪ್ರಾಥಮಿಕ ಶಾಲಾ ವಿಭಾಗದ ವಲಯಮಟ್ಟದ ಕ್ರೀಡಾಕೂಟಕ್ಕೆ ತಾಲೂಕು ಒಕ್ಕಲಿಗರ ಸಂಘದ ಕುವೆಂಪು ಶಾಲೆಯಲ್ಲಿ ಚಾಲನೆ ನೀಡಲಾಯಿತು. ಕ್ರೀಡಾಕೂಟಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ
ಸೇನಾ ನೇಮಕಾತಿ: ಪೂರ್ವ ತರಬೇತಿಮಡಿಕೇರಿ, ಆ. 22: ಭಾರತೀಯ ಸೇನೆಯವರು ವಿವಿಧ ಸೈನಿಕ ಹುದ್ದೆಗಳಿಗೆ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 4 ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ
ಸೋಮೇಶ್ವರ ದೇವಾಲಯದಲ್ಲಿ ಋಷಿ ಪೂಜೆಸೋಮವಾರಪೇಟೆ, ಆ. 22: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಋಷಿ ಪೂಜೆ ನಡೆಯಿತು. ಅರ್ಚಕ ಪ್ರಸನ್ನ ಭಟ್ ನೇತೃತ್ವದಲ್ಲಿ ಉಪಕರ್ಮ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು