ರಾಮಕೃಷ್ಣ ಶಾರದಾಶ್ರಮದಲ್ಲಿ ಯುವ ದಿನಾಚರಣೆಗೋಣಿಕೊಪ್ಪ ವರದಿ, ಜ. 12: ಪೊನ್ನಂಪೇಟೆ ರಾಮಕೃಷ್ಣ ಶಾರಾದಾಶ್ರಮದ ಅಧ್ಯಕ್ಷ ಬೋಧಸ್ವರೂಪಾನಂದಾಜೀ ಅಧ್ಯಕ್ಷತೆ ಯಲ್ಲಿ ರಾಮಕೃಷ್ಣ ಶಾರಾದಾಶ್ರಮದಲ್ಲಿ ರಾಷ್ಟ್ರೀಯ ಯುವದಿನಾಚರಣೆ ಆಚರಿಸಲಾಯಿತು. ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಭಾರತೀಯ
ನಾಪತ್ತೆಯಾಗಿದ್ದ ಯುವಕ ಪತ್ತೆ ಕುಶಾಲನಗರ, ಜ. 12: ನಾಪತ್ತೆಯಾಗಿದ್ದ ನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಯೋರ್ವನನ್ನು ಜಿಲ್ಲಾ ಅಪರಾಧ ಪತ್ತೆದಳ ಸಿಬ್ಬಂದಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸುಂಟಿಕೊಪ್ಪ ನಿವಾಸಿ ಯಾಗಿದ್ದು, ಮಡಿಕೇರಿ ಮೆಡಿಕಲ್
ಮಾನಸಿಕ ಅಸ್ವಸ್ಥನಂತಿದ್ದ ಯುವಕ ನಾಪತ್ತೆ: ದೂರುಸೋಮವಾರಪೇಟೆ, ಜ. 12: ಮಾನಸಿಕ ಅಸ್ವಸ್ಥನಾಗಿ ರಸ್ತೆ ಬದಿಯಲ್ಲಿ ಅಲೆಯುತ್ತಿದ್ದ ಯುವಕನೋರ್ವ ಕಳೆದ ಎರಡು ದಿನಗಳಿಂದ ಕಾಣೆಯಾಗಿರುವ ಬಗ್ಗೆ ಆತನ ಪೋಷಕರು ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು
ವ್ಯಕ್ತಿತ್ವ ವಿಕಸನ ಪರೀಕ್ಷೆ ಎದುರಿಸುವ ಬಗ್ಗೆ ಕಾರ್ಯಾಗಾರಕುಶಾಲನಗರ, ಜ. 12: ಇಲ್ಲಿಗೆ ಸಮೀಪದ ಸರಕಾರಿ ಮಾದರಿ ಫ್ರಾಥಮಿಕ ಶಾಲೆಯಲ್ಲಿ ಸುಂಟಿಕೊಪ್ಪದ ಜೆ.ಸಿ.ಐ. ಸಂಸ್ಥೆಯ ವತಿಯಿಂದ 5, 6 ಮತ್ತು 7ನೇ ತರಗತಿಯ ಮಕ್ಕಳಿಗೆ ವ್ಯಕ್ತಿತ್ವ
ನಾಳೆ ಸಭೆ ಮಡಿಕೇರಿ, ಜ. 12: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಂಸದರಾದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. 14 ರಂದು ಬೆಳಗ್ಗೆ 11