ಕೂಡಿಗೆ ಗ್ರಾ.ಪಂ ಉಪಚುನಾವಣೆಕೂಡಿಗೆ, ಮೇ 29: ಕೂಡಿಗೆ ಗ್ರಾ.ಪಂ. ಯ ಒಂದನೇ ವಾರ್ಡಿನ ಉಪಚುನಾವಣೆ ಪ್ರಕ್ರಿಯೆ ಬುಧವಾರ ನಡೆಯಿತು. ಒಂದನೇ ವಾರ್ಡಿನ ಸದಸ್ಯರು ಮರಣ ಹೊಂದಿದ ಹಿನೆÀ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ ಸೋಮವಾರಪೇಟೆ, ಮೇ.29: ಪಟ್ಟಣದ ಜೂನಿಯರ್ ಕಾಲೇಜು ಸಮೀಪದ ಗೂಡಂಗಡಿ ಮತ್ತು ಐಗೂರು ಗ್ರಾಮದ ಹೋಂ ಸ್ಟೇಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಮಹಿಳೆ ಮೇಲೆ ಹಲ್ಲೆ: ಈರ್ವರ ವಿರುದ್ಧ ಮೊಕದ್ದಮೆಸೋಮವಾರಪೇಟೆ, ಮೇ 29: ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಬಿಯರ್ ಬಾಟಲ್‍ನಿಂದ ಮಹಿಳೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಮೀಪದ ಹಾನಗಲ್ಲು ಬಾಣೆ ಗ್ರಾಮದಲ್ಲಿ ನಡೆದಿದ್ದು, ಸರ ಅಪಹರಣ: ಮಹಿಳೆ ಬಂಧನಕುಶಾಲನಗರ, ಮೇ 29: ಕುಶಾಲನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಚಿನ್ನದ ಸರ ಕಸಿದು ಪರಾರಿಯಾದ ಮಹಿಳೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿಗೆ ತೆರಳಲು ಬಸ್ ಹತ್ತುತ್ತಿದ್ದ ಹಾರಂಗಿ ಮರ ಸಾಗಾಟಕ್ಕೆ ಬೆಟ್ಟತ್ತೂರು ಗ್ರಾಮಸ್ಥರ ವಿರೋಧ : ನಾಳೆ ಪ್ರತಿಭಟನೆಮಡಿಕೇರಿ ಮೇ 29 : ಚೇರಂಬಾಣೆ-ಬೆಟ್ಟತ್ತೂರು-ಮದೆನಾಡು ರಸ್ತೆಯಲ್ಲಿ ಕೇರಳ ಮೂಲದ ವ್ಯಕ್ತಿಗಳು ಭಾರೀ ಗಾತ್ರದ ವಾಹನಗಳಲ್ಲಿ ಮರದ ನಾಟಾಗಳನ್ನು ಸಾಗಿಸುತ್ತಿರುವದರಿಂದ ರಸ್ತೆಗಳು ಹದಗೆಟ್ಟಿದ್ದು, ಜಿಲ್ಲಾಡಳಿತ ಈ ಮಾರ್ಗದಲ್ಲಿ
ಕೂಡಿಗೆ ಗ್ರಾ.ಪಂ ಉಪಚುನಾವಣೆಕೂಡಿಗೆ, ಮೇ 29: ಕೂಡಿಗೆ ಗ್ರಾ.ಪಂ. ಯ ಒಂದನೇ ವಾರ್ಡಿನ ಉಪಚುನಾವಣೆ ಪ್ರಕ್ರಿಯೆ ಬುಧವಾರ ನಡೆಯಿತು. ಒಂದನೇ ವಾರ್ಡಿನ ಸದಸ್ಯರು ಮರಣ ಹೊಂದಿದ ಹಿನೆÀ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ
ಕಳ್ಳತನ ಮಾಡಿದ್ದ ಆರೋಪಿ ಬಂಧನ ಸೋಮವಾರಪೇಟೆ, ಮೇ.29: ಪಟ್ಟಣದ ಜೂನಿಯರ್ ಕಾಲೇಜು ಸಮೀಪದ ಗೂಡಂಗಡಿ ಮತ್ತು ಐಗೂರು ಗ್ರಾಮದ ಹೋಂ ಸ್ಟೇಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ
ಮಹಿಳೆ ಮೇಲೆ ಹಲ್ಲೆ: ಈರ್ವರ ವಿರುದ್ಧ ಮೊಕದ್ದಮೆಸೋಮವಾರಪೇಟೆ, ಮೇ 29: ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಬಿಯರ್ ಬಾಟಲ್‍ನಿಂದ ಮಹಿಳೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಮೀಪದ ಹಾನಗಲ್ಲು ಬಾಣೆ ಗ್ರಾಮದಲ್ಲಿ ನಡೆದಿದ್ದು,
ಸರ ಅಪಹರಣ: ಮಹಿಳೆ ಬಂಧನಕುಶಾಲನಗರ, ಮೇ 29: ಕುಶಾಲನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಚಿನ್ನದ ಸರ ಕಸಿದು ಪರಾರಿಯಾದ ಮಹಿಳೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿಗೆ ತೆರಳಲು ಬಸ್ ಹತ್ತುತ್ತಿದ್ದ ಹಾರಂಗಿ
ಮರ ಸಾಗಾಟಕ್ಕೆ ಬೆಟ್ಟತ್ತೂರು ಗ್ರಾಮಸ್ಥರ ವಿರೋಧ : ನಾಳೆ ಪ್ರತಿಭಟನೆಮಡಿಕೇರಿ ಮೇ 29 : ಚೇರಂಬಾಣೆ-ಬೆಟ್ಟತ್ತೂರು-ಮದೆನಾಡು ರಸ್ತೆಯಲ್ಲಿ ಕೇರಳ ಮೂಲದ ವ್ಯಕ್ತಿಗಳು ಭಾರೀ ಗಾತ್ರದ ವಾಹನಗಳಲ್ಲಿ ಮರದ ನಾಟಾಗಳನ್ನು ಸಾಗಿಸುತ್ತಿರುವದರಿಂದ ರಸ್ತೆಗಳು ಹದಗೆಟ್ಟಿದ್ದು, ಜಿಲ್ಲಾಡಳಿತ ಈ ಮಾರ್ಗದಲ್ಲಿ