ಕೂಡಿಗೆ ಮಣ್ಣು ಆರೋಗ್ಯ ಕೇಂದ್ರದ ವತಿಯಿಂದ ಮಣ್ಣಿನ ಆರೋಗ್ಯ ಚೀಟಿ ವಿತರಣೆಕೂಡಿಗೆ, ಜೂ. 5: ಕೊಡಗು ಜಿಲ್ಲಾ ಕೃಷಿ ಇಲಾಖೆಯ ವತಿಯಿಂದ ತಾಲೂಕುವಾರು ಮಣ್ಣು ಮಾದರಿ ಸಂಗ್ರಹಣೆ, ವಿಶ್ಲೇಷಣೆ, ಮಣ್ಣು ಆರೋಗ್ಯ ಚೀಟಿ ವಿತರಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ
ಕ್ರಮಕ್ಕೆ ಆಗ್ರಹಮಡಿಕೇರಿ, ಜೂ.5: ಚೆಟ್ಟಳ್ಳಿ, ಕತ್ತಲೆಕಾಡು ರಸ್ತೆ ಬದಿ ಕೇಬಲ್ ಅಳವಡಿಸಲು ತೋಡಲಾಗಿದ್ದ ಚರಂಡಿಯನ್ನು ಮುಚ್ಚದ ಕಾರಣ ಮಳೆ ನೀರು ನಿಂತು ರಸ್ತೆ ಕುಸಿಯುವ ಹಂತಕ್ಕೆ ತಲುಪಿದೆ ಎಂದು
ಶಾಸಕರಿಂದ ಆಹಾರ ಕಿಟ್ ವಿತರಣೆಮಡಿಕೇರಿ, ಜೂ. 5: ನಗರದ ಟ್ಯಾಕ್ಸಿ ವಾಹನ ಚಾಲಕರಿಗೆ ಶಾಸಕ ಅಪ್ಪಚ್ಚು ರಂಜನ್ ಆಹಾರ ಪದಾರ್ಥಗಳ ಕಿಟ್ ಅನ್ನು ಜಿ.ಪಂ. ಭವನದಲ್ಲಿ ವಿತರಿಸಿದರು. ಜಿಲ್ಲಾ ಪಂಚಾಯತಿ ಆವರಣದಲ್ಲಿ ವಿಶ್ವ
ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 200 ಮನೆಗಳ ನಿರ್ಮಾಣ: ಸಚಿವ ವಿ.ಸೋಮಣ್ಣ ಮಡಿಕೇರಿ, ಜೂ.5: ಕೊಡಗು ಜಿಲ್ಲೆಯಲ್ಲಿ ಎಲ್ಲಾ ಬಡವರಿಗೂ ಮನೆ ಇರಬೇಕು. ಸೂರು ಇಲ್ಲ ಎಂಬ ದೂರುಗಳು ಕೇಳಿ ಬರಬಾರದು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜಾಗ ಒದಗಿಸಿದ್ದಲ್ಲಿ ವಸತಿ
ಕಗ್ಗತ್ತಲೆಗೆ ಕಾರಣವಾದ ಮರ ಕಪ್ಪೆ...! ಗೋಣಿಕೊಪ್ಪಲು.ಜೂ.05: ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಹೊಗೋದು ಸಾಮಾನ್ಯ. ಹಲವು ಬಾರಿ ವಿದ್ಯುತ್ ದುರಸ್ತಿಯಿಂದ ಗಂಟೆಗಟ್ಟಲೆ ಗ್ರಾಮಗಳು ಕಾರ್ಗತ್ತಲಿನಲ್ಲಿ ಮುಳುಗುವುದು ಕೊಡಗು ಜಿಲ್ಲೆಯಲ್ಲಿ ಹೊಸದೇನಲ್ಲ. ಜಿಲ್ಲೆಯ