ಯುವಕ ಸಂಘಕ್ಕೆ ಆಯ್ಕೆಸುಂಟಿಕೊಪ್ಪ, ಜ. 19: ನಾಕೂರು ಶಿರಂಗಾಲ ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ ನೂತನ ಅಧ್ಯಕ್ಷರಾಗಿ ಎಂ.ಎಂ. ಶಂಕರ ನಾರಾಯಣ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಕೆ. ಕುಂಞಕೃಷ್ಣ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಿಟ್ಟಣ್ಣ
ಶ್ರೀರಾಮಕೃಷ್ಣ ಶಾರದಾಶ್ರಮದಲ್ಲಿ ವಿವೇಕಾನಂದ ಜಯಂತಿ ಆಚರಣೆ ಗೋಣಿಕೊಪ್ಪಲು, ಜ. 19: ಸ್ವಾಮಿ ವಿವೇಕಾನಂದರ 158ನೇ ಜನ್ಮದಿನೋತ್ಸವದ ಅಂಗವಾಗಿ ಪೊನ್ನಂಪೇಟೆಯ ಶ್ರೀರಾಮಕೃಷ್ಣ ಶಾರದಾಶ್ರಮದಲ್ಲಿ ಆಶ್ರಮದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪನಂದ ಇವರ ಅಧ್ಯಕ್ಷತೆಯಲ್ಲಿ ಭಜನೆ,
ಸಾರ್ವಜನಿಕ ಸಭೆಮಡಿಕೇರಿ, ಜ. 19: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಸರ್ವೆ.ನಂ 1/1ರ ನವಗ್ರಾಮ ನಿರ್ಮಾಣಕ್ಕೆ ಉದ್ದೇಶಿಸಿರುವ ಜಾಗದ ಮರಗಳನ್ನು ತೆರವುಗೊಳಿಸುವ ಬಗ್ಗೆ ಪ್ರಸ್ತಾವನೆ ಬಂದಿದ್ದು,
ಕ್ರೀಡೆಗಳು ಸಾಮರಸ್ಯ ಮೂಡಿಸಲು ಸಹಕಾರಿಸೋಮವಾರಪೇಟೆ, ಜ. 19: ಗ್ರಾಮೀಣ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಕ್ರೀಡಾಕೂಟಗಳು ಪರಸ್ಪರ ಸಾಮರಸ್ಯ ಮೂಡಿಸಲು ಸಹಕಾರಿಯಾಗುತ್ತವೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು. ಸಮೀಪದ
ಡಾ. ಸುಬ್ರಮಣ್ಯನ್ ಸ್ವಾಮಿಗೆ ಸಿ.ಎನ್.ಸಿ.ಯಿಂದ ‘ಕೊಡವರತ್ನ’ ಬಿರುದುಮಡಿಕೇರಿ, ಜ. 19: ಖ್ಯಾತ ಅರ್ಥಶಾಸ್ತ್ರಜ್ಞ, ರಾಜ್ಯಸಭೆಯ ಹಿರಿಯ ಸದಸ್ಯ ಕೊಡವ ನ್ಯಾಷನಲ್ ಸಂಘಟನೆಯ ವಿವಿಧ ಬೇಡಿಕೆಗೆ ಸಹಮತವ್ಯಕ್ತಪಡಿಸಿ ಸಹಕಾರ ನೀಡುತ್ತಿರುವ ಡಾ. ಸುಬ್ರಮಣ್ಯನ್ ಸ್ವಾಮಿ ಅವರಿಗೆ