ರಾಜ್ಯ ಪ್ರಶಸ್ತಿ ವಿಜೇತರಿಗೆ ಸನ್ಮಾನಶನಿವಾರಸಂತೆ, ಸೆ. 20: ಬೆಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯಪರಿಹಾರ ಧನ ವಿತರಣೆ ಮಡಿಕೇರಿ, ಸೆ. 20: ಬೆಂಗಳೂರಿನ ಜಮಾಯತುಲ್ ಅಹಲೆಹದೀಸ್ ಸಂಸ್ಥೆ ವತಿಯಿಂದ ಚಾಮುಂಡೇಶ್ವರಿನಗರ ಹಾಗೂ ಇಂದಿರಾ ನಗರ ಹಾಗೂ ತ್ಯಾಗರಾಜ ಕಾಲೋನಿಯಲ್ಲಿ 150 ನಿರಾಶ್ರಿತ ಕುಟುಂಬಗಳಿಗೆ ಧನಸಹಾಯ ಮಾಡಲಾಯಿತು.ಸೇನಾ ನೇಮಕಾತಿ ಮಾಹಿತಿ ಕಾರ್ಯಾಗಾರ ಸೋಮವಾರಪೇಟೆ, ಸೆ. 20: ಸಮೀಪದ ಯಡೂರು ಸರ್ಕಾರಿ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಡಿಕೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ, ಭಾರತೀಯ ಸೇನಾ ನೇಮಕಾತಿ ಕುರಿತು ಕಾಲೇಜಿನ ವಿದ್ಯಾರ್ಥಿಗಳಿಗೆ ಮಂಗಳೂರು ವಿ.ವಿ. ನೆರವುಮಡಿಕೇರಿ, ಸೆ. 20: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳ ಸಂಕಷ್ಟಗಳಿಗೆ ಸ್ಪಂದಿಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ. ಜಿಲ್ಲೆಯಲ್ಲಿ ಹಲವು ವಿದ್ಯಾರ್ಥಿಗಳು ತಮ್ಮ ಮನೆ, ಸಾಮಗ್ರಿಗಳು ಕ್ರೀಡಾಕೂಟ ರದ್ದು ಮಡಿಕೇರಿ, ಸೆ. 20: ಗ್ರೀನ್ಸ್ ಯುವಕ ಸಂಘ, ಕಟ್ಟೆಮಾಡು ಇವರ ವತಿಯಿಂದ ಅಕ್ಟೋಬರ್ 2ರ ಗಾಂಧಿ ಜಯಂತಿಯ ಅಂಗವಾಗಿ ನಡೆಯ ಬೇಕಿದ್ದ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ ಮತ್ತು
ರಾಜ್ಯ ಪ್ರಶಸ್ತಿ ವಿಜೇತರಿಗೆ ಸನ್ಮಾನಶನಿವಾರಸಂತೆ, ಸೆ. 20: ಬೆಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ
ಪರಿಹಾರ ಧನ ವಿತರಣೆ ಮಡಿಕೇರಿ, ಸೆ. 20: ಬೆಂಗಳೂರಿನ ಜಮಾಯತುಲ್ ಅಹಲೆಹದೀಸ್ ಸಂಸ್ಥೆ ವತಿಯಿಂದ ಚಾಮುಂಡೇಶ್ವರಿನಗರ ಹಾಗೂ ಇಂದಿರಾ ನಗರ ಹಾಗೂ ತ್ಯಾಗರಾಜ ಕಾಲೋನಿಯಲ್ಲಿ 150 ನಿರಾಶ್ರಿತ ಕುಟುಂಬಗಳಿಗೆ ಧನಸಹಾಯ ಮಾಡಲಾಯಿತು.
ಸೇನಾ ನೇಮಕಾತಿ ಮಾಹಿತಿ ಕಾರ್ಯಾಗಾರ ಸೋಮವಾರಪೇಟೆ, ಸೆ. 20: ಸಮೀಪದ ಯಡೂರು ಸರ್ಕಾರಿ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಡಿಕೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ, ಭಾರತೀಯ ಸೇನಾ ನೇಮಕಾತಿ ಕುರಿತು ಕಾಲೇಜಿನ
ವಿದ್ಯಾರ್ಥಿಗಳಿಗೆ ಮಂಗಳೂರು ವಿ.ವಿ. ನೆರವುಮಡಿಕೇರಿ, ಸೆ. 20: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳ ಸಂಕಷ್ಟಗಳಿಗೆ ಸ್ಪಂದಿಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ. ಜಿಲ್ಲೆಯಲ್ಲಿ ಹಲವು ವಿದ್ಯಾರ್ಥಿಗಳು ತಮ್ಮ ಮನೆ, ಸಾಮಗ್ರಿಗಳು
ಕ್ರೀಡಾಕೂಟ ರದ್ದು ಮಡಿಕೇರಿ, ಸೆ. 20: ಗ್ರೀನ್ಸ್ ಯುವಕ ಸಂಘ, ಕಟ್ಟೆಮಾಡು ಇವರ ವತಿಯಿಂದ ಅಕ್ಟೋಬರ್ 2ರ ಗಾಂಧಿ ಜಯಂತಿಯ ಅಂಗವಾಗಿ ನಡೆಯ ಬೇಕಿದ್ದ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ ಮತ್ತು