ಅಂದಾಜು ಪಟ್ಟಿ ತಯಾರಿಸಲು ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಫೆ. 9: ಕುಶಾಲನಗರ ಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಹೂಳೆತ್ತಲು ತಕ್ಷಣ ಅಂದಾಜು ಪಟ್ಟಿ ತಯಾರಿಸುವಂತೆ ಜಿಲ್ಲಾಧಿಕಾರಿಗಳು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕುಶಾಲನಗರ
ಶಾಲಾ ವಾರ್ಷಿಕೋತ್ಸವಮೂರ್ನಾಡು, ಫೆ. 9: ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭವನ್ನು ಸಂಸ್ಥೆಯ ಉಪಾಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮಾಳೇಟಿರ ನವೀನ್
ಶಾಸಕ ಅಪ್ಪಚ್ಚುರಂಜನ್ರಿಂದ ವಿವಿಧ ಕಾಮಗಾರಿಗೆ ಚಾಲನೆಸುಂಟಿಕೊಪ್ಪ, ಫೆ. 9: ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರದ ವಿಶೇಷ ಪ್ಯಾಕೇಜ್‍ನಡಿ, ಜಿ.ಪಂ., ತಾ.ಪಂ. ಅನುದಾನದಡಿ ನಿರ್ಮಿಸಲಾದ ಬಯಲು ರಂಗಮಂದಿರ, ಸಮುದಾಯ ಭವನ ಅಡುಗೆಕೋಣೆ, ಗ್ರಾಮ
ಅಷ್ಟಬಂಧ ಕಲಶಾಭಿಷೇಕಮಡಿಕೇರಿ, ಫೆ. 9: ಚೆಟ್ಟಿಮಾನಿ ಪದಕಲ್ಲು ಗ್ರಾಮದ ಶ್ರೀ ಭಗವತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ತಾ. 26 ರಿಂದ 28ರ ವರೆಗೆ ಭಗವತಿ ಸಾನಿಧ್ಯ ಪುನಃ
ಮೂರ್ನಾಡು ವಿದ್ಯಾರ್ಥಿಗಳ ಅಧ್ಯಯನ ಪ್ರವಾಸಮಡಿಕೇರಿ, ಫೆ. 9: ಮೂರ್ನಾಡು ಪದವಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರಿನ ಇನ್‍ಫೋಸಿಸ್ ಆವರಣಕ್ಕೆ ಭೇಟಿ ಕೊಟ್ಟು, ಅಲ್ಲಿಯ ಕಾರ್ಯ ವಿಧಾನ ತಿಳಿದುಕೊಂಡರು. ಇನ್‍ಫೋಸಿಸ್‍ನ ಸಿಬ್ಬಂದಿಗಳು, ವಿದ್ಯಾರ್ಥಿಗಳಿಗೆ ಸಂಸ್ಥೆ ಬೆಳೆದು