ಪ್ರೋತ್ಸಾಹ ಧನ ವಿತರಣೆವೀರಾಜಪೇಟೆ, ಜು. 27: ಪೊನ್ನಂಪೇಟೆಯಲ್ಲಿರುವ ಅಖಿಲ ಅಮ್ಮ ಕೊಡವ ವಿದ್ಯಾಭಿವೃದ್ಧಿ ಸಂಘದಿಂದ ವರ್ಷಂಪ್ರತಿಯಂತೆ ಈ ವರ್ಷವು ಅಮ್ಮ ಕೊಡವ ಜನಾಂಗದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನವನ್ನು ನೀಡಲಾಗುವದು ಮಳೆಯ ನಡುವೆಯೂ ನಡೆದ ಗ್ರಾಮ ಸಭೆಕೂಡಿಗೆ, ಜು. 27: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ 18-19ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಗೊಂದಿಬಸವನಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯು ಶಿಕ್ಷಕರ ಸಂಘದಿಂದ ಶಾಸಕ ರಂಜನ್ಗೆ ಗೌರವ ಸೋಮವಾರಪೇಟೆ, ಜು. 27: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರನ್ನು ಗೌರವಿಸಲಾಯಿತು. ಇಲ್ಲಿನ ಚನ್ನಬಸಪ್ಪ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆಶ್ರೀಮಂಗಲ, ಜು. 27: ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಾಮುಖ್ಯತೆ ಪಡೆದಿದೆ. ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣವನ್ನು ಬೆಳೆಸಿಕೊಂಡಾಗ ಭವಿಷ್ಯದಲ್ಲಿ ಸಮಾಜದ ಒಳಿತಿಗಾಗಿ ಸಂಘಟಿತರಾಗಲು ಸಹಕಾರಿಯಾಗಲಿದೆ ಎಂದು ಅರ್ಜಿ ಆಹ್ವಾನಮಡಿಕೇರಿ, ಜು. 27: ಸರ್ಕಾರದ ವಿವಿಧ ಯೋಜನೆಗಳ ಕುರಿತು ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಮೂಲಕ ಪ್ರಚಾರ ಮಾಡುವ ಅರ್ಹ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೀದಿ
ಪ್ರೋತ್ಸಾಹ ಧನ ವಿತರಣೆವೀರಾಜಪೇಟೆ, ಜು. 27: ಪೊನ್ನಂಪೇಟೆಯಲ್ಲಿರುವ ಅಖಿಲ ಅಮ್ಮ ಕೊಡವ ವಿದ್ಯಾಭಿವೃದ್ಧಿ ಸಂಘದಿಂದ ವರ್ಷಂಪ್ರತಿಯಂತೆ ಈ ವರ್ಷವು ಅಮ್ಮ ಕೊಡವ ಜನಾಂಗದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನವನ್ನು ನೀಡಲಾಗುವದು
ಮಳೆಯ ನಡುವೆಯೂ ನಡೆದ ಗ್ರಾಮ ಸಭೆಕೂಡಿಗೆ, ಜು. 27: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ 18-19ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಗೊಂದಿಬಸವನಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯು
ಶಿಕ್ಷಕರ ಸಂಘದಿಂದ ಶಾಸಕ ರಂಜನ್ಗೆ ಗೌರವ ಸೋಮವಾರಪೇಟೆ, ಜು. 27: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರನ್ನು ಗೌರವಿಸಲಾಯಿತು. ಇಲ್ಲಿನ ಚನ್ನಬಸಪ್ಪ
ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆಶ್ರೀಮಂಗಲ, ಜು. 27: ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಾಮುಖ್ಯತೆ ಪಡೆದಿದೆ. ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣವನ್ನು ಬೆಳೆಸಿಕೊಂಡಾಗ ಭವಿಷ್ಯದಲ್ಲಿ ಸಮಾಜದ ಒಳಿತಿಗಾಗಿ ಸಂಘಟಿತರಾಗಲು ಸಹಕಾರಿಯಾಗಲಿದೆ ಎಂದು
ಅರ್ಜಿ ಆಹ್ವಾನಮಡಿಕೇರಿ, ಜು. 27: ಸರ್ಕಾರದ ವಿವಿಧ ಯೋಜನೆಗಳ ಕುರಿತು ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಮೂಲಕ ಪ್ರಚಾರ ಮಾಡುವ ಅರ್ಹ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೀದಿ