ಮನೆಯಂಗಳದಲ್ಲೇ ಕಾಡಾನೆ ಹಿಂಡುಸಿದ್ದಾಪುರ, ಮೇ 25: ರಾತ್ರಿಯಿಂದ ಬೆಳಗ್ಗಿನವರೆಗೆ ಕಾಡಾನೆಗಳ ಹಿಂಡು ಮನೆಯಂಗಳದಲ್ಲಿ ದಾಂಧಲೆ ನಡೆಸಿರುವ ಘಟನೆ ಸಿದ್ದಾಪುರ ಸಮೀಪ್ ಟೀಕ್‍ವುಡ್ ಎಸ್ಟೇಟ್‍ನಲ್ಲಿ ನಡೆದಿದೆ. ಕರಡಿಗೋಡು ರಸ್ತೆಯಲ್ಲಿರುವ ಕಂಬೀರಂಡ ನಂಜಪ್ಪ ಅವರಿಗೆ ಮಹಿಳೆಗೆ ಕಾರು ಡಿಕ್ಕಿಶನಿವಾರಸಂತೆ, ಮೇ 25: ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಇಂದು ಬೆಳಿಗ್ಗೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಮಾರುಕಟ್ಟೆ ಕಡೆಯಿಂದ ಮಾರುತಿ ಕಾರು (ಕೆಎ-02 ಎಂಎ-4186) ಚಾಲಕ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಓಸೋಮವಾರಪೇಟೆ,ಮೇ.25: ತಾಲೂಕಿನ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಹಲವು ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ಸೋಮವಾರಪೇಟೆ ಪ.ಪಂ. ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಸೋಮವಾರಪೇಟೆ,ಮೇ.25: ಸರ್ಕಾರದ ಆದೇಶದನ್ವಯ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದ್ದು, ಇದರ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುವದು ಎಂದು ಪ.ಪಂ. ಮುಖ್ಯಾಧಿಕಾರಿ ಮಳೆಯಿಂದ ಮನೆಗಳಿಗೆ ಹಾನಿವೀರಾಜಪೇಟೆ, ಮೇ 25: ವೀರಾಜಪೇಟೆ ವಿಭಾಗಕ್ಕೆ ನಿನ್ನೆ ದಿನ ರಾತ್ರಿ ಸುಮಾರು 7-30 ರ ಸಮಯದಲ್ಲಿ ಭಾರೀ ಗುಡುಗು ಮಿಂಚು ಸಹಿತ ಮಳೆ ಸುರಿದಿದೆ. ಸತತವಾಗಿ 9
ಮನೆಯಂಗಳದಲ್ಲೇ ಕಾಡಾನೆ ಹಿಂಡುಸಿದ್ದಾಪುರ, ಮೇ 25: ರಾತ್ರಿಯಿಂದ ಬೆಳಗ್ಗಿನವರೆಗೆ ಕಾಡಾನೆಗಳ ಹಿಂಡು ಮನೆಯಂಗಳದಲ್ಲಿ ದಾಂಧಲೆ ನಡೆಸಿರುವ ಘಟನೆ ಸಿದ್ದಾಪುರ ಸಮೀಪ್ ಟೀಕ್‍ವುಡ್ ಎಸ್ಟೇಟ್‍ನಲ್ಲಿ ನಡೆದಿದೆ. ಕರಡಿಗೋಡು ರಸ್ತೆಯಲ್ಲಿರುವ ಕಂಬೀರಂಡ ನಂಜಪ್ಪ ಅವರಿಗೆ
ಮಹಿಳೆಗೆ ಕಾರು ಡಿಕ್ಕಿಶನಿವಾರಸಂತೆ, ಮೇ 25: ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಇಂದು ಬೆಳಿಗ್ಗೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಮಾರುಕಟ್ಟೆ ಕಡೆಯಿಂದ ಮಾರುತಿ ಕಾರು (ಕೆಎ-02 ಎಂಎ-4186) ಚಾಲಕ
ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಓಸೋಮವಾರಪೇಟೆ,ಮೇ.25: ತಾಲೂಕಿನ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಹಲವು ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ
ಸೋಮವಾರಪೇಟೆ ಪ.ಪಂ. ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಸೋಮವಾರಪೇಟೆ,ಮೇ.25: ಸರ್ಕಾರದ ಆದೇಶದನ್ವಯ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದ್ದು, ಇದರ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುವದು ಎಂದು ಪ.ಪಂ. ಮುಖ್ಯಾಧಿಕಾರಿ
ಮಳೆಯಿಂದ ಮನೆಗಳಿಗೆ ಹಾನಿವೀರಾಜಪೇಟೆ, ಮೇ 25: ವೀರಾಜಪೇಟೆ ವಿಭಾಗಕ್ಕೆ ನಿನ್ನೆ ದಿನ ರಾತ್ರಿ ಸುಮಾರು 7-30 ರ ಸಮಯದಲ್ಲಿ ಭಾರೀ ಗುಡುಗು ಮಿಂಚು ಸಹಿತ ಮಳೆ ಸುರಿದಿದೆ. ಸತತವಾಗಿ 9