ನ್ಯಾಯಮೂರ್ತಿ ಬೋಪಣ್ಣ ಪ್ರಮಾಣವಚನ ಸ್ವೀಕಾರನವದೆಹಲಿ, ಮೇ 24: ಸುಪ್ರೀಂಕೋರ್ಟ್‍ನ ನಾಲ್ವರು ಹೊಸ ನ್ಯಾಯಮೂರ್ತಿಗಳು ಇಂದು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ನೂತನ ನ್ಯಾಯ ಮೂರ್ತಿಗಳಾದ ಬಿ.ಆರ್. ಗವಾಯಿ, ಸೂರ್ಯಕಾಂತ್, ಅನಿರುದ್ಧ ಬೋಸ್,ದಕ್ಷಿಣ ಕೊಡಗಿನಲ್ಲೂ ಭೂಮಿ ಕಂಪಿಸಿದ ಅನುಭವಗೋಣಿಕೊಪ್ಪ ವರದಿ, ಮೇ 24: ಗುರುವಾರ ರಾತ್ರಿ ಸುರಿದ ಮಳೆ, ಗಾಳಿ ಹಾಗೂ ಗುಡುಗಿನೊಂದಿಗೆ ಲಘು ಭೂಮಿ ಕಂಪಿಸಿದ ಅನುಭವವಾಗಿದೆ. ಸುಮಾರು 3 ಗಂಟೆಗಳ ಅವಧಿಯಲ್ಲಿ ದಕ್ಷಿಣಗ್ರಾಮೀಣ ಪ್ರತಿಭೆಗಳ ಪ್ರೋತ್ಸಾಹಕ್ಕೆ ಸಹಕಾರ ನೀಡಲು ಮನವಿಸುಂಟಿಕೊಪ್ಪ ಮೇ 24 : ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅಂತಹ ಕ್ರೀಡಾಪಟುಗಳನ್ನು ರಾಜ್ಯ, ರಾಷ್ಟ್ರಮಟ್ಟದವರೆಗೆ ಕಳುಹಿಸುವ ದೃಷ್ಟಿಯಿಂದ ಆಯೋಜಿತ ಫುಟ್ಬಾಲ್ ಪಂದ್ಯಾವಳಿಗೆ ಎಲ್ಲರೂ ಸಹಕಾರ ನೀಡಬೇಕುಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮುಂದುವರಿಕೆಬೆಂಗಳೂರು, ಮೇ.24: ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವದೇ ಪರಿಣಾಮ ಬೀರುವದಿಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.ಸುದ್ದಿಗೋಷ್ಠಿಯನ್ನುದ್ದೇಶಿಸಿಮೇ 30ರಂದು ನರೇಂದ್ರ ಮೋದಿ ಪ್ರಮಾಣ ಸ್ವೀಕಾರನವದೆಹಲಿ, ಮೇ 24: ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ನರೇಂದ್ರ ಮೋದಿ ಅವರು ಮೇ 30ರ ಗುರುವಾರದಂದು ನವದೆಹಲಿಯಲ್ಲಿ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.68
ನ್ಯಾಯಮೂರ್ತಿ ಬೋಪಣ್ಣ ಪ್ರಮಾಣವಚನ ಸ್ವೀಕಾರನವದೆಹಲಿ, ಮೇ 24: ಸುಪ್ರೀಂಕೋರ್ಟ್‍ನ ನಾಲ್ವರು ಹೊಸ ನ್ಯಾಯಮೂರ್ತಿಗಳು ಇಂದು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ನೂತನ ನ್ಯಾಯ ಮೂರ್ತಿಗಳಾದ ಬಿ.ಆರ್. ಗವಾಯಿ, ಸೂರ್ಯಕಾಂತ್, ಅನಿರುದ್ಧ ಬೋಸ್,
ದಕ್ಷಿಣ ಕೊಡಗಿನಲ್ಲೂ ಭೂಮಿ ಕಂಪಿಸಿದ ಅನುಭವಗೋಣಿಕೊಪ್ಪ ವರದಿ, ಮೇ 24: ಗುರುವಾರ ರಾತ್ರಿ ಸುರಿದ ಮಳೆ, ಗಾಳಿ ಹಾಗೂ ಗುಡುಗಿನೊಂದಿಗೆ ಲಘು ಭೂಮಿ ಕಂಪಿಸಿದ ಅನುಭವವಾಗಿದೆ. ಸುಮಾರು 3 ಗಂಟೆಗಳ ಅವಧಿಯಲ್ಲಿ ದಕ್ಷಿಣ
ಗ್ರಾಮೀಣ ಪ್ರತಿಭೆಗಳ ಪ್ರೋತ್ಸಾಹಕ್ಕೆ ಸಹಕಾರ ನೀಡಲು ಮನವಿಸುಂಟಿಕೊಪ್ಪ ಮೇ 24 : ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅಂತಹ ಕ್ರೀಡಾಪಟುಗಳನ್ನು ರಾಜ್ಯ, ರಾಷ್ಟ್ರಮಟ್ಟದವರೆಗೆ ಕಳುಹಿಸುವ ದೃಷ್ಟಿಯಿಂದ ಆಯೋಜಿತ ಫುಟ್ಬಾಲ್ ಪಂದ್ಯಾವಳಿಗೆ ಎಲ್ಲರೂ ಸಹಕಾರ ನೀಡಬೇಕು
ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮುಂದುವರಿಕೆಬೆಂಗಳೂರು, ಮೇ.24: ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವದೇ ಪರಿಣಾಮ ಬೀರುವದಿಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.ಸುದ್ದಿಗೋಷ್ಠಿಯನ್ನುದ್ದೇಶಿಸಿ
ಮೇ 30ರಂದು ನರೇಂದ್ರ ಮೋದಿ ಪ್ರಮಾಣ ಸ್ವೀಕಾರನವದೆಹಲಿ, ಮೇ 24: ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ನರೇಂದ್ರ ಮೋದಿ ಅವರು ಮೇ 30ರ ಗುರುವಾರದಂದು ನವದೆಹಲಿಯಲ್ಲಿ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.68