ಅಮ್ಮ ಕೊಡವ ಮಕ್ಕಳಿಗೆ ಪ್ರೋತ್ಸಾಹ ಧನವೀರಾಜಪೇಟೆ, ಜು. 3: ಕೊಡಗು ಜಿಲ್ಲೆಯ ಅಮ್ಮ ಕೊಡವ ಮಕ್ಕಳಿಗೆ ಅಖಿಲ ಅಮ್ಮ ಕೊಡವ ವಿದ್ಯಾಭಿವೃದ್ಧಿ ಸಂಘದಿಂದ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ವಿತರಿಸಲಾಗುವದು ಎಂದು ಸಂಘದ ಗೌ. ಕಂಪ್ಯೂಟರ್ ಕೊಠಡಿ ಆಡಳಿತ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೀರ್ಮಾನಗೋಣಿಕೊಪ್ಪ ವರದಿ, ಜೂ. 3: ಕಾಲೇಜು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಅಲುಮಿನಿ ಅಸೋಸಿಯೇಷನ್ ವತಿಯಿಂದ ರೂ. 1.5 ಕೋಟಿ ವೆಚ್ಚದಲ್ಲಿ ಕಂಪ್ಯೂಟರ್ ಕೊಠಡಿ ಹಾಗೂ ಪೊನ್ನಂಪೇಟೆ ತಾಲೂಕಿಗೆ ತಾತ್ಕಾಲಿಕ ಕಚೇರಿಗೋಣಿಕೊಪ್ಪ ವರದಿ, ಜು. 3 ; ನೂತನವಾಗಿ ಘೋಷಣೆಯಾಗಿರುವ ಪೊನ್ನಂಪೇಟೆ ತಾಲೂಕು ಅನುಷ್ಠಾನಕ್ಕೆ ಸರ್ಕಾರದ ಮಟ್ಟದಲ್ಲಿ ಮುಂದುವರಿ ಯಲು ಉಪವಿಭಾಗ ಅಧಿಕಾರಿ ಜವರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಅರ್ಜಿ ಆಹ್ವಾನಮಡಿಕೇರಿ, ಜು. 3: ಕನ್ನಡ ಸಾಹಿತ್ಯ ಪರಿಷತ್ತು 2019-20ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2019ರ ಡಿಸೆಂಬರ್ ಕೊನೆಯ ವಾರದಲ್ಲಿ ತಾ.9ರಂದು ಪ್ರಗತಿ ಪರಿಶೀಲನಾ ಸಭೆಸೋಮವಾರಪೇಟೆ, ಜು.3 : ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ತಾ. 9ರಂದು ಬೆಳಿಗ್ಗೆ 10.30ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ತಾಲೂಕು
ಅಮ್ಮ ಕೊಡವ ಮಕ್ಕಳಿಗೆ ಪ್ರೋತ್ಸಾಹ ಧನವೀರಾಜಪೇಟೆ, ಜು. 3: ಕೊಡಗು ಜಿಲ್ಲೆಯ ಅಮ್ಮ ಕೊಡವ ಮಕ್ಕಳಿಗೆ ಅಖಿಲ ಅಮ್ಮ ಕೊಡವ ವಿದ್ಯಾಭಿವೃದ್ಧಿ ಸಂಘದಿಂದ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ವಿತರಿಸಲಾಗುವದು ಎಂದು ಸಂಘದ ಗೌ.
ಕಂಪ್ಯೂಟರ್ ಕೊಠಡಿ ಆಡಳಿತ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೀರ್ಮಾನಗೋಣಿಕೊಪ್ಪ ವರದಿ, ಜೂ. 3: ಕಾಲೇಜು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಅಲುಮಿನಿ ಅಸೋಸಿಯೇಷನ್ ವತಿಯಿಂದ ರೂ. 1.5 ಕೋಟಿ ವೆಚ್ಚದಲ್ಲಿ ಕಂಪ್ಯೂಟರ್ ಕೊಠಡಿ ಹಾಗೂ
ಪೊನ್ನಂಪೇಟೆ ತಾಲೂಕಿಗೆ ತಾತ್ಕಾಲಿಕ ಕಚೇರಿಗೋಣಿಕೊಪ್ಪ ವರದಿ, ಜು. 3 ; ನೂತನವಾಗಿ ಘೋಷಣೆಯಾಗಿರುವ ಪೊನ್ನಂಪೇಟೆ ತಾಲೂಕು ಅನುಷ್ಠಾನಕ್ಕೆ ಸರ್ಕಾರದ ಮಟ್ಟದಲ್ಲಿ ಮುಂದುವರಿ ಯಲು ಉಪವಿಭಾಗ ಅಧಿಕಾರಿ ಜವರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ
ಅರ್ಜಿ ಆಹ್ವಾನಮಡಿಕೇರಿ, ಜು. 3: ಕನ್ನಡ ಸಾಹಿತ್ಯ ಪರಿಷತ್ತು 2019-20ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2019ರ ಡಿಸೆಂಬರ್ ಕೊನೆಯ ವಾರದಲ್ಲಿ
ತಾ.9ರಂದು ಪ್ರಗತಿ ಪರಿಶೀಲನಾ ಸಭೆಸೋಮವಾರಪೇಟೆ, ಜು.3 : ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ತಾ. 9ರಂದು ಬೆಳಿಗ್ಗೆ 10.30ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ತಾಲೂಕು