ಕಟ್ಟೆ ಬಸವೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯಸೋಮವಾರಪೇಟೆ, ಆ. 13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ‘ಬಿ’ ಒಕ್ಕೂಟದಿಂದ, ಸೋಮವಾರಪೇಟೆ ಪಟ್ಟಣದ ಕರ್ಕಳ್ಳಿಯಲ್ಲಿರುವ ಕಟ್ಟೆ ಬಸವೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಒಕ್ಕೂಟದ ಅರ್ಜಿ ಆಹ್ವಾನಮಡಿಕೇರಿ, ಆ. 13: ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ 2019-20 ನೇ ಸಾಲಿನ ಎಸ್‍ಎಫ್‍ಸಿ ಮುಕ್ತನಿಧಿ ಮತ್ತು ನಗರಸಭಾ ಮಾಯಮುಡಿಯಲ್ಲಿ ವಿಶೇಷ ಆಚರಣೆಗೋಣಿಕೊಪ್ಪ ವರದಿ, ಆ. 13: ತಾ. 15 ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದಂದು ಮಾಯಮುಡಿ ಗ್ರಾಮದ ಮುಖ್ಯರಸ್ತೆಯ ಬದಿಗಳಲ್ಲಿರುವ ಮನೆಗಳಲ್ಲಿ ಧ್ವಜಾರೋಹಣ ನಡೆಸುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಅಲ್ಲಿನ ಟೆಕ್ವಾಂಡೋಗೆ ಆಯ್ಕೆಮಡಿಕೇರಿ, ಆ. 13: ಕರ್ನಾಟಕ ಟೆಕ್ವಾಂಡೋ ಅಸೋಸಿಯೇಷನ್ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ 37ನೇ ರಾಜ್ಯಮಟ್ಟದ ಸಬ್ ಜೂನಿಯರ್ ಟೆಕ್ವಾಂಡೋ ಚಾಂಪಿಯನ್ ಶಿಪ್‍ನಲ್ಲಿ ಕೊಡಗಿನ ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮಶನಿವಾರಸಂತೆ, ಆ. 13: ಕೊಡ್ಲಿಪೇಟೆಯ ಏಂಜಲ್ಸ್ ವಿಂಗ್ಸ್ ಸ್ಕೂಲ್ ಆಫ್ ಡ್ಯಾನ್ಸ್ ತಂಡ ಚಿಕ್ಕಬಳ್ಳಾಪುರದಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಪಡೆದಿದೆ. ತಂಡದಲ್ಲಿ ಭಾಗವಹಿಸಿದ ಎಲ್ಲಾ
ಕಟ್ಟೆ ಬಸವೇಶ್ವರ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯಸೋಮವಾರಪೇಟೆ, ಆ. 13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ‘ಬಿ’ ಒಕ್ಕೂಟದಿಂದ, ಸೋಮವಾರಪೇಟೆ ಪಟ್ಟಣದ ಕರ್ಕಳ್ಳಿಯಲ್ಲಿರುವ ಕಟ್ಟೆ ಬಸವೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಒಕ್ಕೂಟದ
ಅರ್ಜಿ ಆಹ್ವಾನಮಡಿಕೇರಿ, ಆ. 13: ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ 2019-20 ನೇ ಸಾಲಿನ ಎಸ್‍ಎಫ್‍ಸಿ ಮುಕ್ತನಿಧಿ ಮತ್ತು ನಗರಸಭಾ
ಮಾಯಮುಡಿಯಲ್ಲಿ ವಿಶೇಷ ಆಚರಣೆಗೋಣಿಕೊಪ್ಪ ವರದಿ, ಆ. 13: ತಾ. 15 ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದಂದು ಮಾಯಮುಡಿ ಗ್ರಾಮದ ಮುಖ್ಯರಸ್ತೆಯ ಬದಿಗಳಲ್ಲಿರುವ ಮನೆಗಳಲ್ಲಿ ಧ್ವಜಾರೋಹಣ ನಡೆಸುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಅಲ್ಲಿನ
ಟೆಕ್ವಾಂಡೋಗೆ ಆಯ್ಕೆಮಡಿಕೇರಿ, ಆ. 13: ಕರ್ನಾಟಕ ಟೆಕ್ವಾಂಡೋ ಅಸೋಸಿಯೇಷನ್ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ 37ನೇ ರಾಜ್ಯಮಟ್ಟದ ಸಬ್ ಜೂನಿಯರ್ ಟೆಕ್ವಾಂಡೋ ಚಾಂಪಿಯನ್ ಶಿಪ್‍ನಲ್ಲಿ ಕೊಡಗಿನ
ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮಶನಿವಾರಸಂತೆ, ಆ. 13: ಕೊಡ್ಲಿಪೇಟೆಯ ಏಂಜಲ್ಸ್ ವಿಂಗ್ಸ್ ಸ್ಕೂಲ್ ಆಫ್ ಡ್ಯಾನ್ಸ್ ತಂಡ ಚಿಕ್ಕಬಳ್ಳಾಪುರದಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಪಡೆದಿದೆ. ತಂಡದಲ್ಲಿ ಭಾಗವಹಿಸಿದ ಎಲ್ಲಾ