ರೇಷ್ಮೆ ಚಾಕಿ ಕೇಂದ್ರವನ್ನು ಗ್ರಾಮಸ್ಥರ ಉಪಯೋಗಕ್ಕೆ ನೀಡಲು ಆಗ್ರಹಕೂಡಿಗೆ, ಮೇ 22: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಸಮೀಪದ ಗಂಗೆಕಲ್ಯಾಣ ಗ್ರಾಮದಲ್ಲಿರುವ ರೇಷ್ಮೆ ಇಲಾಖೆಯ ರೇಷ್ಮೆ ಚಾಕಿ ಕೇಂದ್ರವನ್ನು ಸ್ಥಳೀಯ ಗ್ರಾಮಸ್ಥರ ಉಪಯೋಗಕ್ಕೆ ನೀಡುವಂತೆ
ಕಾವೇರಿ ನದಿ ನಿರ್ವಹಣೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆಕುಶಾಲನಗರ, ಮೇ 22: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಜಿಲ್ಲೆಯ ಗಡಿ ಕುಶಾಲನಗರ ಸೇತುವೆ ಬಳಿ ನಡೆಯುತ್ತಿರುವ ಕಾವೇರಿ ನದಿ ನಿರ್ವಹಣೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.
ಉದ್ಯೋಗ ಖಾತರಿ ಕಾಮಗಾರಿಗೆ ಸಹಕಾರಕ್ಕೆ ಸಲಹೆಕೂಡಿಗೆ, ಮೇ 22: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಅನುಷ್ಟಾನಗೊಳಿಸಿ ಅದರ ಮೂಲಕ ತಮ್ಮ ಗ್ರಾಮಗಳ ಪ್ರಮುಖ ಕಾಮಗಾರಿಗಳನ್ನು ಪೂರ್ಣಗೊಳಿಸಲು
ಕೊರೊನಾ ವಿರುದ್ಧ ನಿರಂತರ ಸೇವೆಸೋಮವಾರಪೇಟೆ, ಮೇ 22: ಕೊರೊನಾ ವೈರಸ್ ಭೀತಿಯಿಂದ ಎಲ್ಲೆಡೆ ಲಾಕ್‍ಡೌನ್ ಆಗಿದ್ದ ಸಂದರ್ಭ, 108 ಉಚಿತ ಆಂಬ್ಯುಲೆನ್ಸ್‍ನ ಸಿಬ್ಬಂದಿಗಳು ಹಗಲಿರುಳೆನ್ನದೇ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ದಿನಂಪ್ರತಿ ನೂರಾರು
ಪರಿಹಾರ ಧನಕ್ಕಾಗಿ ಚಾಲಕರ ಮನವಿಮಡಿಕೇರಿ, ಮೇ 22: ಕೊರೊನಾ ವೈರಸ್ ಲಾಕ್‍ಡೌನ್‍ನಿಂದಾಗಿ ಯಾವುದೇ ಆದಾಯವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಧನ ರೂಪಾಯಿ ಐದು