ಸೈನಿಕ ಶಾಲಾ ವಿದ್ಯಾರ್ಥಿ ನಿಗೂಢ ಸಾವು : ಐವರ ವಿರುದ್ಧ ಕೊಲೆ ಮೊಕದ್ದಮೆ ದಾಖಲುಮಡಿಕೇರಿ, ಜೂ. 24: ಕೊಡಗು ಜಿಲ್ಲೆಯ ಕೂಡಿಗೆಯಲ್ಲಿರುವ ಸೈನಿಕಶಾಲೆಯಲ್ಲಿ ನಿನ್ನೆ ದಿನ ವಿದ್ಯಾರ್ಥಿಯೋರ್ವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಪ್ರಕರಣ ಬೆಳಕಿಗೆ ಬಂದಲ್ಲಿಂದ ತಾ. 24ರಚೇಲಾವರ ಬಳಿ ಕಾಡಾನೆ ದಾಂಧಲೆ ಗೋಣಿಕೊಪ್ಪಲು, ಜೂ. 24: ಚೆಯ್ಯಂಡಾಣೆ ಗ್ರಾಮ ಪಂಚಾಯ್ತಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆಯ ಹಿಂಡು ಬೀಡು ಬಿಟ್ಟಿದ್ದು ಸಮೀಪದ ಚೇನಿರ, ಪಟ್ಟಚರವಂಡ, ಬಾಚಮಂಡ ಕುಟುಂಬಸ್ಥರ ಕಾಫಿ ತೋಟಗಳಿಗೆ ಆಟೋ ಕಾರು ಡಿಕ್ಕಿ: ಚಾಲಕನಿಗೆ ಗಾಯಮಡಿಕೇರಿ, ಜೂ. 24: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಕೇರಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಅವಘಡ ಸಂಭವಿಸಿ, ಆಟೋ ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಮದುವೆಗೆಂದು ಬಂದು ಬಡಿದಾಡಿಕೊಂಡರು..!ಸೋಮವಾರಪೇಟೆ, ಜೂ. 24: ಮದುವೆಗೆ ಆಗಮಿಸಿದ ಇತ್ತಂಡಗಳ ನಡುವೆ ಮಾರಾಮಾರಿ ನಡೆದ ಘಟನೆ ಇಂದು ಸಂಭವಿಸಿದೆ. ವಿವಾಹದ ಸಂಭ್ರಮದಲ್ಲಿದ್ದವರು ನಂತರ ಬಡಿದಾಡಿಕೊಂಡಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ಪ್ರಕರಣಆಲೂರುಸಿದ್ದಾಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ ಜಿಲ್ಲಾ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಭೆಸೋಮವಾರಪೇಟೆ, ಜೂ. 24: ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಲೂರು ಸಿದ್ದಾಪುರದಲ್ಲಿ ನಡೆಸಲು ನಿರ್ಧರಿಸಲಾಯಿತು. ಇಲ್ಲಿನ ಕಸಾಪ ಭವನದಲ್ಲಿ ನಡೆದ ಕೊಡಗು ಜಿಲ್ಲಾ ಹಾಗೂ ತಾಲೂಕು ಕನ್ನಡ
ಸೈನಿಕ ಶಾಲಾ ವಿದ್ಯಾರ್ಥಿ ನಿಗೂಢ ಸಾವು : ಐವರ ವಿರುದ್ಧ ಕೊಲೆ ಮೊಕದ್ದಮೆ ದಾಖಲುಮಡಿಕೇರಿ, ಜೂ. 24: ಕೊಡಗು ಜಿಲ್ಲೆಯ ಕೂಡಿಗೆಯಲ್ಲಿರುವ ಸೈನಿಕಶಾಲೆಯಲ್ಲಿ ನಿನ್ನೆ ದಿನ ವಿದ್ಯಾರ್ಥಿಯೋರ್ವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಪ್ರಕರಣ ಬೆಳಕಿಗೆ ಬಂದಲ್ಲಿಂದ ತಾ. 24ರ
ಚೇಲಾವರ ಬಳಿ ಕಾಡಾನೆ ದಾಂಧಲೆ ಗೋಣಿಕೊಪ್ಪಲು, ಜೂ. 24: ಚೆಯ್ಯಂಡಾಣೆ ಗ್ರಾಮ ಪಂಚಾಯ್ತಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆಯ ಹಿಂಡು ಬೀಡು ಬಿಟ್ಟಿದ್ದು ಸಮೀಪದ ಚೇನಿರ, ಪಟ್ಟಚರವಂಡ, ಬಾಚಮಂಡ ಕುಟುಂಬಸ್ಥರ ಕಾಫಿ ತೋಟಗಳಿಗೆ
ಆಟೋ ಕಾರು ಡಿಕ್ಕಿ: ಚಾಲಕನಿಗೆ ಗಾಯಮಡಿಕೇರಿ, ಜೂ. 24: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಕೇರಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಅವಘಡ ಸಂಭವಿಸಿ, ಆಟೋ ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ. ಮಂಗಳೂರಿನಿಂದ
ಮದುವೆಗೆಂದು ಬಂದು ಬಡಿದಾಡಿಕೊಂಡರು..!ಸೋಮವಾರಪೇಟೆ, ಜೂ. 24: ಮದುವೆಗೆ ಆಗಮಿಸಿದ ಇತ್ತಂಡಗಳ ನಡುವೆ ಮಾರಾಮಾರಿ ನಡೆದ ಘಟನೆ ಇಂದು ಸಂಭವಿಸಿದೆ. ವಿವಾಹದ ಸಂಭ್ರಮದಲ್ಲಿದ್ದವರು ನಂತರ ಬಡಿದಾಡಿಕೊಂಡಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ಪ್ರಕರಣ
ಆಲೂರುಸಿದ್ದಾಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ ಜಿಲ್ಲಾ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಭೆಸೋಮವಾರಪೇಟೆ, ಜೂ. 24: ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಲೂರು ಸಿದ್ದಾಪುರದಲ್ಲಿ ನಡೆಸಲು ನಿರ್ಧರಿಸಲಾಯಿತು. ಇಲ್ಲಿನ ಕಸಾಪ ಭವನದಲ್ಲಿ ನಡೆದ ಕೊಡಗು ಜಿಲ್ಲಾ ಹಾಗೂ ತಾಲೂಕು ಕನ್ನಡ