ಯೋಗ ದಿನಾಚರಣೆಚೆಟ್ಟಳ್ಳಿ, ಜೂ. 29: ಇಲ್ಲಿನ ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ, ಆರೋಗ್ಯ ಅರಿವು ಕಾರ್ಯಕ್ರಮ ಸಿದ್ದಾಪುರ, ಜೂ. 29: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಾಲ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗಿ ಕಲಶ ಪೂಜೆಮಡಿಕೇರಿ, ಜೂ. 29: ಗಾಳಿಬೀಡಿನ ಶ್ರೀ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರ ಸಮಿತಿ ವತಿಯಿಂದ ತಾ. 30 ರಂದು (ಇಂದು) ದೃಢ ಕಲಶ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಲಿದೆ. ಬೆಳಿಗ್ಗೆ ಶಾಲೆಗೆ ಲ್ಯಾಪ್ಟಾಪ್ ಕೊಡುಗೆಮಡಿಕೇರಿ, ಜೂ. 29: ಸ.ಹಿ.ಪ್ರಾ. ಶಾಲೆ ಊರುಬೈಲು ಚೆಂಬು ಶಾಲೆಗೆ ಚೆಂಬು ಗ್ರಾ. ಪಂ.ವತಿಯಿಂದ ಉಚಿತವಾಗಿ ಲ್ಯಾಪ್‍ಟಾಪ್ ವಿತರಿಸ ಲಾಯಿತು. ಕಾರ್ಯಕ್ರಮದಲ್ಲಿ ಚೆಂಬು ಗ್ರಾ. ಪಂ. ಅಧ್ಯಕ್ಷ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಗೆ ಸನ್ಮಾನಸೋಮವಾರಪೇಟೆ, ಜೂ. 29: 2018-19ನೇ ಸಾಲಿನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು (594) ಅಂಕಗಳಿಸಿದ ಐಗೂರು ಪ್ರೌಢಶಾಲಾ ವಿದ್ಯಾರ್ಥಿನಿ ಎ. ಸುಮಿತ್ರ ಅವರನ್ನು ಐಗೂರು
ಯೋಗ ದಿನಾಚರಣೆಚೆಟ್ಟಳ್ಳಿ, ಜೂ. 29: ಇಲ್ಲಿನ ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ,
ಆರೋಗ್ಯ ಅರಿವು ಕಾರ್ಯಕ್ರಮ ಸಿದ್ದಾಪುರ, ಜೂ. 29: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಾಲ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗಿ
ಕಲಶ ಪೂಜೆಮಡಿಕೇರಿ, ಜೂ. 29: ಗಾಳಿಬೀಡಿನ ಶ್ರೀ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರ ಸಮಿತಿ ವತಿಯಿಂದ ತಾ. 30 ರಂದು (ಇಂದು) ದೃಢ ಕಲಶ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಲಿದೆ. ಬೆಳಿಗ್ಗೆ
ಶಾಲೆಗೆ ಲ್ಯಾಪ್ಟಾಪ್ ಕೊಡುಗೆಮಡಿಕೇರಿ, ಜೂ. 29: ಸ.ಹಿ.ಪ್ರಾ. ಶಾಲೆ ಊರುಬೈಲು ಚೆಂಬು ಶಾಲೆಗೆ ಚೆಂಬು ಗ್ರಾ. ಪಂ.ವತಿಯಿಂದ ಉಚಿತವಾಗಿ ಲ್ಯಾಪ್‍ಟಾಪ್ ವಿತರಿಸ ಲಾಯಿತು. ಕಾರ್ಯಕ್ರಮದಲ್ಲಿ ಚೆಂಬು ಗ್ರಾ. ಪಂ. ಅಧ್ಯಕ್ಷ
ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಗೆ ಸನ್ಮಾನಸೋಮವಾರಪೇಟೆ, ಜೂ. 29: 2018-19ನೇ ಸಾಲಿನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು (594) ಅಂಕಗಳಿಸಿದ ಐಗೂರು ಪ್ರೌಢಶಾಲಾ ವಿದ್ಯಾರ್ಥಿನಿ ಎ. ಸುಮಿತ್ರ ಅವರನ್ನು ಐಗೂರು