ಮಾಕುಟ್ಟ ಹೆದ್ದಾರಿಯಲ್ಲಿ ಸಂಶಯಾಸ್ಪದ ಕಾರು ಪತ್ತೆಮಡಿಕೇರಿ, ಮೇ 13: ಭಾರತ್ ಲಾಕ್‍ಡೌನ್ ನಡುವೆ ಕರ್ನಾಟಕ-ಕೇರಳ ಗಡಿಭಾಗದ ಮಾಕುಟ್ಟ ಚೆಕ್‍ಪೋಸ್ಟ್‍ನಲ್ಲಿ ವಾಹನ ಸಂಚಾರ ನಿರ್ಬಂಧಿಸಿರುವ ಸಂದರ್ಭ, ಈ ಹೆದ್ದಾರಿ ನಡುವೆ ಸಂಶಯಾಸ್ಪದ ಕಾರೊಂದು ಪತ್ತೆಯಾಗಿದೆ.
ತಾ. 22 ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಮಡಿಕೇರಿ, ಮೇ 13 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಾ. 22 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತಾ.
ಕ್ಲಿನಿಕ್ ಮಾಹಿತಿಮಡಿಕೇರಿ, ಮೇ 13: ಕೊರೊನಾ (ಕೋವಿಡ್-19) ಹರಡುವುದನ್ನು ನಿಯಂತ್ರಿಸಲು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಲು ಮಡಿಕೇರಿ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ಅವಲಂಭಿತರು ತಮ್ಮ ವೈದ್ಯಕೀಯ ಸಲಹೆ ಮತ್ತು ತಪಾಸಣೆಗಾಗಿ
‘ಆತ್ಮ ನಿರ್ಭರ ಭಾರತ ಅಭಿಯಾನ’:ಪ್ರಧಾನಿ ಮೋದಿ ರೂ. 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆನವದೆಹಲಿ, ಮೇ 12: ಕೊರೊನಾ ತಡೆಗೆ ದೇಶಾದ್ಯಂತ 3.0 ಲಾಕ್ ಡೌನ್ ಚಾಲ್ತಿಯಲ್ಲಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು ಆತ್ಮ ನಿರ್ಭರ ಭಾರತ ಅಭಿಯಾನವನ್ನು
ಎಪಿಎಂಸಿ ಕಾರ್ಯವ್ಯಾಪ್ತಿಯನ್ನು ಸೀಮಿತಗೊಳಿಸಲು ಸುಗ್ರೀವಾಜ್ಞೆಗೋಣಿಕೊಪ್ಪಲು, ಮೇ 12: ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ಆದಿನಿಯಮ 1966ರಲ್ಲಿ ಆರಂಭಗೊಂಡಿದ್ದು ರೈತನು ಬೆಳೆದ ಕೃಷಿ ಒಟ್ಟುವಳಿಯನ್ನು ಮಾರುಕಟ್ಟೆ ಪ್ರಾಗಂಣದಲ್ಲಿ