ಕೂಡಿಗೆಯಲ್ಲಿ ಅರಿವು ಕಾರ್ಯಾಗಾರಕೂಡಿಗೆ, ಮೇ 11: ಹಾಸನ ಹಾಲು ಒಕ್ಕೂಟದ ವತಿಯಿಂದ ಕೊಡಗು ಜಿಲ್ಲೆಯ ಎಲ್ಲಾ ಹಾಲು ಉತ್ಪಾದಕರ ಸಂಘಗಳ ಸದಸ್ಯರುಗಳಿಗೆ ಹಾಲಿನ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅರಿವು ಕಾರ್ಯಾಗಾರವನ್ನು
ಕೊರೊನಾ ಯೋಧರಿಗೆ ಸನ್ಮಾನ ಸಿದ್ದಾಪುರ, ಮೇ 11: ಅಮ್ಮತ್ತಿ-ಕಾರ್ಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಕಾರ್ಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕೊರೊನಾ ಯೋಧರುಗಳಾದ ಆರೋಗ್ಯ
ಲಯನ್ಸ್ ಅಧ್ಯಕ್ಷರಿಂದ ಸೇವೆಮಡಿಕೇರಿ, ಮೇ 11: ಲಯನ್ಸ್ ಕ್ಲಬ್ ಮಡಿಕೇರಿಯ ಅಧ್ಯಕ್ಷ ಮೋಹನ್ ಅವರು ವೈಯಕ್ತಿಕವಾಗಿ 125 ಮಂದಿ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಅಹಾರ ಕಿಟ್‍ಗಳನ್ನು ವಿತರಿಸಿದ್ದಾರೆ. ತಿತಿಮತಿ ತೋಟ
ಕೊರೊನಾ ಸೇವಕರಿಗೆ ಟಾಟಾ ಸಂಸ್ಥೆಯಿಂದ ಸನ್ಮಾನ ಪಾಲಿಬೆಟ್ಟ, ಮೇ 11:ದೇಶಾದ್ಯಂತ ಹರಡಿರುವ ಕೊರೊನಾ ವೈರಸ್ ತಡೆಗೆ ಪಾಲಿಬೆಟ್ಟ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಗಲಿರುಳು ಸೇವೆ ಸಲ್ಲಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ ಹಾಗೂ
ಕೊರೊನಾ ವಾರಿಯರ್ಸ್ಗೆ ಸನ್ಮಾನ ಸೋಮವಾರಪೇಟೆ, ಮೇ 11: ಕೊರೊನಾ ವೈರಸ್ ಹರಡುವದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರನ್ನು ತೋಳೂರುಶೆಟ್ಟಳ್ಳಿ ಗ್ರಾಮದ ಶಿಕ್ಷಕ ಚಾವಾಡಿಮನೆ ಶಿವಕುಮಾರ್ ಹಾಗೂ