ಅಂಬೇಡ್ಕರ್ ಕಪ್ ಕಬಡ್ಡಿ ಪಂದ್ಯಾಟಸೋಮವಾರಪೇಟೆ, ಮಾ. 15: ಇಲ್ಲಿನ ವೆಂಕಟೇಶ್ವರ ಬ್ಲಾಕ್‍ನ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಏಪ್ರಿಲ್ 26 ರಂದು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕೊಡಗು
ಪೋಷಣ ಅಭಿಯಾನಕೂಡಿಗೆ, ಮಾ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಅಂಗವಾಡಿ ಕೇಂದ್ರ ಆವರಣದಲ್ಲಿ ಅರೋಗ್ಯ ಇಲಾಖೆಯ ವತಿಯಿಂದ ಮಕ್ಕಳ ಪೋಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ
ಹೆಗ್ಗಡಳ್ಳಿಯಲ್ಲಿ ಹರಕೆ ಚೌಡೇಶ್ವರಿ ವಾರ್ಷಿಕ ಪೂಜೆ ಕೂಡಿಗೆ, ಮಾ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿರುವ ಹರಕೆ ಚೌಡೇಶ್ವರಿ ದೇವಿ ಮತ್ತು ನಾಗದೇವರ ವಾರ್ಷಿಕ ಪೂಜಾ ಕಾರ್ಯಕ್ರಮ ಹರಕೆ ಚೌಡೇಶ್ವರಿ ದೇವಿ
ಕಾಡ್ಗಿಚ್ಚು ಜಾಗೃತಿ ಬೀದಿ ನಾಟಕ ಶನಿವಾರಸಂತೆ, ಮಾ. 15: ಶನಿವಾರಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಅರಣ್ಯ ಇಲಾಖೆ ವತಿಯಿಂದ ಕಾಡ್ಗಿಚ್ಚು ಕುರಿತು ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಕೆ. ಕೊಟ್ರೇಶ್
ಕಾಡ್ಗಿಚ್ಚು ಜಾಗೃತಿ ಬೀದಿ ನಾಟಕ ಶನಿವಾರಸಂತೆ, ಮಾ. 15: ಶನಿವಾರಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಅರಣ್ಯ ಇಲಾಖೆ ವತಿಯಿಂದ ಕಾಡ್ಗಿಚ್ಚು ಕುರಿತು ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಕೆ. ಕೊಟ್ರೇಶ್