ಗ್ರಾಮೀಣ ಪ್ರದೇಶದಲ್ಲಿ ಭೂ ಅತಿಕ್ರಮಣ ತೆರವಿಗೆ ತಡೆಮಡಿಕೇರಿ, ಮಾ. 12 : ಕರ್ನಾಟಕ ರಾಜ್ಯದಲ್ಲಿ ಕೊಡಗು ಸೇರಿದಂತೆ ಗ್ರಾಮೀಣ ಭಾಗದ ರೈತರು ಸರಕಾರಿ ಜಮೀನನ್ನು ಸಣ್ಣ ಪುಟ್ಟ ಪ್ರಮಾಣದಲ್ಲಿ ಅತಿಕ್ರಮಣ ಮಾಡಿಕೊಂಡಿದ್ದರೆ, ಅಂತಹ ಜಾಗವನ್ನು
ಕಾವೇರಿ ನದಿಯಿಂದ ಹೂಳೆತ್ತಲು ಜಿಲ್ಲಾಧಿಕಾರಿ ಅನುಮೋದನೆಕುಶಾಲನಗರ, ಮಾ 12: ಕುಶಾಲನಗರ ಪಟ್ಟಣದ ಬಡಾವಣೆಗಳು ಪ್ರವಾಹದಿಂದ ಜಲಾವೃತಗೊಳ್ಳುವುದನ್ನು ತಪ್ಪಿಸಲು ಕಾವೇರಿ ನದಿಯ ಹೂಳು ತೆರವು ಮತ್ತು ನಿರ್ವಹಣೆ ಕಾಮಗಾರಿಯನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ
ವನ್ಯ ಪ್ರಾಣಿ ಧಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷಮಡಿಕೇರಿ, ಮಾ. 12: ಕಾಡಾನೆ ಸೇರಿದಂತೆ ವನ್ಯ ಪ್ರಾಣಿಗಳ ಧಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ರೂ 10 ಲಕ್ಷ ಪರಿಹಾರ ನೀಡುವ ಬಗ್ಗೆ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ
ವೀರಾಜಪೇಟೆಯಲ್ಲಿ ಎರಡೂ ಪಕ್ಷಗಳ ನಡುವೆ ಕಸರತ್ತು...ವೀರಾಜಪೇಟೆ, ಮಾ. 12: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಎರಡು ಪದವಿಗಳಿಗೆ ಮೀಸಲಾತಿ ನಿಗದಿಪಡಿಸಿದ್ದು ಕಳೆದ 18 ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ಎರಡು ಸ್ಥಾನಗಳಿಗೆ
ಸೋಮವಾರಪೇಟೆಯಲ್ಲಿ ಅಧ್ಯಕ್ಷ ಸ್ಥಾನದ ಮೇಲೆ ಎಲ್ಲರ ಚಿತ್ತ...! ಸೋಮವಾರಪೇಟೆ, ಮಾ. 12: ಪಟ್ಟಣ ಪಂಚಾಯಿತಿಯಾಗಿ ರೂಪುಗೊಂಡ ನಂತರದ ಬಹುತೇಕ ಅವಧಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಆಡಳಿತವನ್ನೇ ಕಂಡಿರುವ ಸೋಮವಾರಪೇಟೆ ಪಟ್ಟಣ ಪಂಚಾಯಿತಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ.ಅಕ್ಟೋಬರ್