ವಾರ್ಡ್ವಾರು ಮತದಾರರ ಪಟ್ಟಿ ಪ್ರಕಟಮಡಿಕೇರಿ, ಜೂ. 13: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ಜಿಲ್ಲೆಯ ವೀರಾಜಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳ ವಾರ್ಡ್‍ವಾರು ಕರಡು ಮತದಾರರ ಪಟ್ಟಿಯನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ರಂಜನ್ ಭೇಟಿಸಿದ್ದಾಪುರ, ಜೂ. 13: ಮಳೆಗಾಲದ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶದಲ್ಲಿದ್ದು, ಮುಂಜಾಗ್ರತೆ ವಹಿಸಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು. ನೆಲ್ಲಿಹುದಿಕೇರಿ ಗ್ರಾಮದ ಪ್ರವಾಹ ಪೀಡಿತ ಪ್ರದೇಶಕ್ಕೆ ರಜೆಯ ಮಜಾ ನಂತರ ಶಾಲೆಗೆ ತೆರಳಿದ ವಿದ್ಯಾರ್ಥಿಗಳುಸೋಮವಾರಪೇಟೆ, ಜೂ. 13: ಕಳೆದ ಶನಿವಾರದಿಂದ ಸುರಿಯುತ್ತಿದ್ದ ಭಾರೀ ಮಳೆ ಹಿನ್ನೆಲೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದು, ತರಗತಿಗಳು ಪ್ರಾರಂಭಗೊಂಡ ಹಿನ್ನೆಲೆ ಬೆಳಿಗ್ಗೆ ಸುರಿಯುತ್ತಿದ್ದ ಮಳೆಯ ನಡುವೆಯೂ ಬೈಕ್ ಕಾರು ಡಿಕ್ಕಿ: ಗಾಯಗೋಣಿಕೊಪ್ಪ ವರದಿ, ಜೂ. 13: ಮಂಗಳವಾರ ರಾತ್ರಿ ಪೊನ್ನಂಪೇಟೆ ಹುದಿಕೇರಿ ರಸ್ತೆಯಲ್ಲಿ ಬೈಕ್- ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾಗಿದೆ. ದೇವರಪುರದ ಗಣೇಶ್ ಎಂಬವರು ಬೈಕ್‍ನಲ್ಲಿ ಕನ್ನಡದಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಸೋಮವಾರಪೇಟೆ, ಜೂ. 13: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ವಿಷಯದಲ್ಲಿ 125 ಹಾಗೂ ಪಿ.ಯು.ಸಿ.ಯಲ್ಲಿ 100 ಅಂಕಗಳಿಸಿದ ತಾಲೂಕಿನ ವಿದ್ಯಾರ್ಥಿಗಳನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ.
ವಾರ್ಡ್ವಾರು ಮತದಾರರ ಪಟ್ಟಿ ಪ್ರಕಟಮಡಿಕೇರಿ, ಜೂ. 13: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ಜಿಲ್ಲೆಯ ವೀರಾಜಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳ ವಾರ್ಡ್‍ವಾರು ಕರಡು ಮತದಾರರ ಪಟ್ಟಿಯನ್ನು
ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ರಂಜನ್ ಭೇಟಿಸಿದ್ದಾಪುರ, ಜೂ. 13: ಮಳೆಗಾಲದ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶದಲ್ಲಿದ್ದು, ಮುಂಜಾಗ್ರತೆ ವಹಿಸಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು. ನೆಲ್ಲಿಹುದಿಕೇರಿ ಗ್ರಾಮದ ಪ್ರವಾಹ ಪೀಡಿತ ಪ್ರದೇಶಕ್ಕೆ
ರಜೆಯ ಮಜಾ ನಂತರ ಶಾಲೆಗೆ ತೆರಳಿದ ವಿದ್ಯಾರ್ಥಿಗಳುಸೋಮವಾರಪೇಟೆ, ಜೂ. 13: ಕಳೆದ ಶನಿವಾರದಿಂದ ಸುರಿಯುತ್ತಿದ್ದ ಭಾರೀ ಮಳೆ ಹಿನ್ನೆಲೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದು, ತರಗತಿಗಳು ಪ್ರಾರಂಭಗೊಂಡ ಹಿನ್ನೆಲೆ ಬೆಳಿಗ್ಗೆ ಸುರಿಯುತ್ತಿದ್ದ ಮಳೆಯ ನಡುವೆಯೂ
ಬೈಕ್ ಕಾರು ಡಿಕ್ಕಿ: ಗಾಯಗೋಣಿಕೊಪ್ಪ ವರದಿ, ಜೂ. 13: ಮಂಗಳವಾರ ರಾತ್ರಿ ಪೊನ್ನಂಪೇಟೆ ಹುದಿಕೇರಿ ರಸ್ತೆಯಲ್ಲಿ ಬೈಕ್- ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾಗಿದೆ. ದೇವರಪುರದ ಗಣೇಶ್ ಎಂಬವರು ಬೈಕ್‍ನಲ್ಲಿ
ಕನ್ನಡದಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಸೋಮವಾರಪೇಟೆ, ಜೂ. 13: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ವಿಷಯದಲ್ಲಿ 125 ಹಾಗೂ ಪಿ.ಯು.ಸಿ.ಯಲ್ಲಿ 100 ಅಂಕಗಳಿಸಿದ ತಾಲೂಕಿನ ವಿದ್ಯಾರ್ಥಿಗಳನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ.