ನಿವೇಶನ ಒದಗಿಸಲು ಆಗ್ರಹಿಸಿ ಪ್ರತಿಭಟನೆಸೋಮವಾರಪೇಟೆ, ಮಾ. 3: ನಿವೇಶನ ರಹಿತ ಕಾರ್ಮಿಕರಿಗೆ ಉಚಿತ ನಿವೇಶನ ನೀಡುವಂತೆ ಆಗ್ರಹಿಸಿ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಯೂನಿಯನ್‍ನ
ವಿದ್ಯುತ್ ಸಮಸ್ಯೆ: ಸಾರ್ವಜನಿಕರ ಆಕ್ರೋಶ ನಾಪೆÉÇೀಕ್ಲು, ಮಾ. 3: ನಾಪೆÇೀಕ್ಲು ವ್ಯಾಪ್ತಿಯಲ್ಲಿ ಪ್ರತಿನಿತ್ಯ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು, ಪೆÇೀಷಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ನಾಳೆಯಿಂದ ಕಂಪ್ಯೂಟರ್ ತರಬೇತಿಮಡಿಕೇರಿ, ಮಾ.3: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉಚಿತವಾಗಿ ಕಂಪ್ಯೂಟರ್ ತರಬೇತಿಯು ಮಾರ್ಚ್ 5 ರಿಂದ ನಡೆಯಲಿದೆ. ಈ ತರಬೇತಿಯಲ್ಲಿ ಕಂಪ್ಯೂಟರ್ ಬೇಸಿಕ್ಸ್ , ಕನ್ನಡ ನುಡಿ
ಪೇರಡ್ಕ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಮಡಿಕೇರಿ, ಮಾ. 3: ನಾವು ತಾಳ್ಮೆ ಮತ್ತು ವಿನಯದಿಂದ ಜೀವನ ನಡೆಸಬೇಕು. ನಮ್ಮಲ್ಲಿ ನಾನು ಎಂಬ ಅಹಂ ಇರಬಾರದು, ಆತ್ಮ ಶುದ್ಧಿಯಾಗಿರಬೇಕು ಆದಾಗ ಮಾತ್ರ ಯಶಸ್ಸನ್ನು ಪಡೆಯಲು
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳು ಮಡಿಕೇರಿ, ಮಾ. 3: ಗಂಗಾಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿಯ ಸಣ್ಣ ಹಾಗೂ ಅತಿಸಣ್ಣ ರೈತರ ಕೃಷಿ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿ ಪಂಪ್ ಮೋಟಾರ್ ಅಳವಡಿಸಿ ವಿದ್ಯುತ್