ರುಬೀನ ಬಾನು ನೇಮಕವೀರಾಜಪೇಟೆ. ಏ. 15: ಜೆ.ಡಿ.ಎಸ್. ಪಕ್ಷದ ವೀರಾಜಪೇಟೆ ತಾಲೂಕು ಮಹಿಳಾ ವಿಭಾಗದ ಅಧ್ಯಕ್ಷರಾಗಿ ವೀರಾಜಪೇಟೆಯ ರುಬೀನ ಭಾನು ಅವರನ್ನು ನೇಮಕ ಮಾಡಲಾಗಿದೆ. ಎಂ. ಎಂ.ಹನೀಫ್ ನೇಮಕ ಮಡಿಕೇರಿ ಏ. 15 : ಮಡಿಕೇರಿ ನಗರ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತ ವರ್ಗಗಳ ಸಂಘಟನಾ ಕಾರ್ಯದರ್ಶಿಯನ್ನಾಗಿ ಎಂ.ಎಂ.ಹನೀಫ್ ಅವರನ್ನು ನೇಮಕ ಮಾಡಲಾಗಿದೆ. ಪ್ರತಾಪ್ ಸಿಂಹ ಗೆಲುವು: ಬಿಜೆಪಿ ಮಹಿಳಾ ಮೋರ್ಚಾಸೋಮವಾರಪೇಟೆ, ಏ. 15: ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತ, ಮೈಸೂರು ಸೇರಿದಂತೆ ಕೊಡಗಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಕಳೆದ 5 ವರ್ಷಗಳಲ್ಲಿ ಕೈಗೊಂಡ ಗೋಣಿಕೊಪ್ಪದಲ್ಲಿ ಬಿಜೆಪಿ ರೋಡ್ಶೋಗೋಣಿಕೊಪ್ಪ ವರದಿ, ಎ. 15 : ಭಾರತೀಯ ಜನತಾ ಪಕ್ಷದ ವತಿಯಿಂದ ಪಟ್ಟಣದಲ್ಲಿ ರೋಡ್‍ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರ ನಡೆಸಲಾಯಿತು. ಶಾಸಕ ಕೆ.ಜಿ. ಬೋಪಯ್ಯ ನೇತೃತ್ವದಲ್ಲಿ ರೆಜಿತ್ ರಾಜಿನಾಮೆಸಿದ್ದಾಪುರ ಏ. 15 : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿದ್ದ ರೆಜಿತ್‍ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಕೀಯ ರಹಿತವಾದ ಪ್ರಗತಿಪರ ಹಾಗೂ ಜನಪರ ಕೆಲಸಗಳನ್ನು
ರುಬೀನ ಬಾನು ನೇಮಕವೀರಾಜಪೇಟೆ. ಏ. 15: ಜೆ.ಡಿ.ಎಸ್. ಪಕ್ಷದ ವೀರಾಜಪೇಟೆ ತಾಲೂಕು ಮಹಿಳಾ ವಿಭಾಗದ ಅಧ್ಯಕ್ಷರಾಗಿ ವೀರಾಜಪೇಟೆಯ ರುಬೀನ ಭಾನು ಅವರನ್ನು ನೇಮಕ ಮಾಡಲಾಗಿದೆ.
ಎಂ. ಎಂ.ಹನೀಫ್ ನೇಮಕ ಮಡಿಕೇರಿ ಏ. 15 : ಮಡಿಕೇರಿ ನಗರ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತ ವರ್ಗಗಳ ಸಂಘಟನಾ ಕಾರ್ಯದರ್ಶಿಯನ್ನಾಗಿ ಎಂ.ಎಂ.ಹನೀಫ್ ಅವರನ್ನು ನೇಮಕ ಮಾಡಲಾಗಿದೆ.
ಪ್ರತಾಪ್ ಸಿಂಹ ಗೆಲುವು: ಬಿಜೆಪಿ ಮಹಿಳಾ ಮೋರ್ಚಾಸೋಮವಾರಪೇಟೆ, ಏ. 15: ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತ, ಮೈಸೂರು ಸೇರಿದಂತೆ ಕೊಡಗಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಕಳೆದ 5 ವರ್ಷಗಳಲ್ಲಿ ಕೈಗೊಂಡ
ಗೋಣಿಕೊಪ್ಪದಲ್ಲಿ ಬಿಜೆಪಿ ರೋಡ್ಶೋಗೋಣಿಕೊಪ್ಪ ವರದಿ, ಎ. 15 : ಭಾರತೀಯ ಜನತಾ ಪಕ್ಷದ ವತಿಯಿಂದ ಪಟ್ಟಣದಲ್ಲಿ ರೋಡ್‍ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರ ನಡೆಸಲಾಯಿತು. ಶಾಸಕ ಕೆ.ಜಿ. ಬೋಪಯ್ಯ ನೇತೃತ್ವದಲ್ಲಿ
ರೆಜಿತ್ ರಾಜಿನಾಮೆಸಿದ್ದಾಪುರ ಏ. 15 : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿದ್ದ ರೆಜಿತ್‍ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಕೀಯ ರಹಿತವಾದ ಪ್ರಗತಿಪರ ಹಾಗೂ ಜನಪರ ಕೆಲಸಗಳನ್ನು