ಚೆಟ್ಟಳ್ಳಿ ಚೇರಳ ಭಗವತಿ ಉತ್ಸವ ಚೆಟ್ಟಳ್ಳಿ, ಮಾ. 1: ಚೆಟ್ಟಳ್ಳಿಯ ಚೇರಳ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾ ಭಕ್ತಿಯಿಂದ ನಡೆಯಿತು. ಭಾನುವಾರ ಚೇರಳ ಶ್ರೀ ಭಗವತಿ ದೇವಿಯ ದೊಡ್ಡ ಹಬ್ಬವಾಗಿದ್ದು; ಭಗವತಿ
ವಿವಾಹ ನಿಶ್ಚಯವಾಗಿದ್ದ ಯುವತಿ ನಾಪತ್ತೆಸೋಮವಾರಪೇಟೆ, ಮಾ. 1: ವಿವಾಹ ನಿಶ್ಚಯವಾಗಿದ್ದ ಯುವತಿಯೋರ್ವಳು ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಟ್ಟಣ ಸಮೀಪದಲ್ಲಿರುವ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ, ಶಾಂತಳ್ಳಿ
ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಆಲೂರು ಸಿದ್ದಾಪುರ, ಮಾ. 1: ಅರಣ್ಯದೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಎಳನೀರುಗುಂಡಿ ಗ್ರಾಮದ ಮೀಸಲು ಅರಣ್ಯದಲ್ಲಿ ಪತ್ತೆಯಾಗಿದೆ. ಎಳನೀರುಗುಂಡಿ ಕುರುಡುವಳ್ಳಿ ಗ್ರಾಮದ ಕುಮಾರ್ ಮತ್ತು ಲಕ್ಷ್ಮಿ
ಕಾಫಿ ಕಾಳುಮೆಣಸು ಬಳ್ಳಿ ನಾಶಗೋಣಿಕೊಪ್ಪ ವರದಿ, ಮಾ. 1: ಕಿರುಗೂರು ಗ್ರಾಮದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾಫಿ ಗಿಡ ಹಾಗೂ ಕಾಳು ಮೆಣಸು ಬಳ್ಳಿ ಬೆಂದು
ಕಳಪೆ ಕಾಮಗಾರಿಯಾದರೆ ಗುತ್ತಿಗೆದಾರರು ಕಪ್ಪುಪಟ್ಟಿಗೆ ಸೇರ್ಪಡೆ ಸೋಮವಾರಪೇಟೆ,ಮಾ.1: ಸರ್ಕಾರದ ವಿವಿಧ ಯೋಜನೆಗಳಡಿ ನಡೆಯುವ ಕಾಮಗಾರಿಗಳು ಕಳಪೆಯಾದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವದು. ಯಾವದೇ ಕಾರಣಕ್ಕೂ ಕಳಪೆ ಕಾಮಗಾರಿಯನ್ನು ಸಹಿಸಲು ಸಾಧ್ಯವಿಲ್ಲ ಎಂದು