ಅರಣ್ಯಕ್ಕೆ ತೆರಳಿದ ಹುಲಿರಾಯ...!ಶ್ರೀಮಂಗಲ, ಫೆ. 28 : ದಕ್ಷಿಣ ಕೊಡಗಿನಲ್ಲಿ ಕಾಣಿಸಿಕೊಂಡಿರುವ ಹುಲಿ ಹಾವಳಿ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಸರಕಾರದಿಂದ ಅಧಿಕೃತ ಅನುಮತಿ ಪತ್ರ ಬಂದಿರುವ ಬೆನ್ನಲ್ಲೇ ಅರಣ್ಯ ಇಲಾಖೆ
ವಿದ್ಯಾರ್ಥಿಗಳಿಗೆ ಥಳಿಸಿದ ವಿದ್ಯಾಸಂಸ್ಥೆಗೆ ನೋಟೀಸ್ಮಡಿಕೇರಿ, ಫೆ. 28: ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆದಿರುವ ಕಾರಣಕ್ಕಾಗಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕೈಯಲ್ಲಿ ರಕ್ತ ಒಸರುವಂತೆ ಥಳಿಸಿದ ಸುಂಟಿಕೊಪ್ಪ ಬಳಿಯ ಕೊಡಗರಹಳ್ಳಿಯ
ರಾಜ್ಯ ಸಮ್ಮೇಳನದಲ್ಲಿ ವಿಚಾರ ಮಂಡನೆಮಡಿಕೇರಿ, ಫೆ. 28: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ. 7 ಮತ್ತು 8 ರಂದು ಮಂಗಳೂರಿನ ಕುದ್ಮುಲ್
ಪಟ್ಟಣದ ಸ್ವಚ್ಛತೆ, ಜನಪರ ಕಾಮಗಾರಿ, ಕುಡಿಯುವ ನೀರಿನ ಪೂರೈಕೆಗೆ ಸದಸ್ಯರುಗಳ ಆದ್ಯತೆವೀರಾಜಪೇಟೆ, ಫೆ. 28: ವೀರಾಜಪೇಟೆ ಪಟ್ಟಣ ಪಂಚಾಯಿತಿಯ 2020-21 ನೇ ಸಾಲಿನ ಬಜೆಟ್‍ನ ಪ್ರಯುಕ್ತ ಪಂಚಾಯಿತಿಯ ಸಭಾಂಗಣದಲ್ಲಿ ಸದಸ್ಯರುಗಳ ಸಮ್ಮುಖದಲ್ಲಿ ಇಂದು ಪೂರ್ವಭಾವಿ ಸಭೆ ನಡೆದುಪಟ್ಟಣದ ಸ್ವಚ್ಛತೆ,
ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತು ಎದುರಿಸಲು ಸಜ್ಜಾಗಿ: ಅನೀಸ್ ಕಣ್ಮಣಿ ಜಾಯ್ಮಡಿಕೇರಿ, ಫೆ. 28: ಮುಂದಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತನ್ನು ಎದುರಿಸಲು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದ್ದು, ಆ ನಿಟ್ಟಿನಲ್ಲಿ ಅಗ್ನಿಶಾಮಕ, ಗೃಹ ರಕ್ಷಕ ದಳ, ಅರಣ್ಯ