ಭತ್ತ ಖರೀದಿ : 530 ಮಂದಿ ನೋಂದಣಿಮಡಿಕೇರಿ, ಜ.28: ಭತ್ತ ಖರೀದಿ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯ ಮೂರು ಕೃಷಿ ಉತ್ಪನ್ನ ಮಾರುಕಟ್ಟೆ ಕೇಂದ್ರಗಳಲ್ಲಿ ಒಟ್ಟು 530 ಮಂದಿ ಕೃಷಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಆಹಾರ
ಮಾತೃಭಾಷಾ ದಿವಸ್ ಆಚರಣೆಸೋಮವಾರಪೇಟೆ, ಫೆ. 28: ಸಮೀಪದ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಮಾತೃಭಾಷಾ ದಿವಸ್’ ಆಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ ಮಾತನಾಡಿ,
ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆಶನಿವಾರಸಂತೆ, ಫೆ. 28: ಪಟ್ಟಣದ ಬ್ರೈಟ್ ಅಕಾಡೆಮಿ ಹೇಮಾ ವಿದ್ಯಾಸಂಸ್ಥೆಯಲ್ಲಿ ಅಂತರ ಶಾಲಾ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಹೇಮಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪ್ರಥಮ, ಬಾಪೂಜಿ ವಿದ್ಯಾಸಂಸ್ಥೆ
ರಾಜ್ಯಮಟ್ಟದ ಬಾಸ್ಕೆಟ್ಬಾಲ್ ಸಮಾರೋಪವೀರಾಜಪೇಟೆ, ಫೆ. 28: ಕ್ರೀಡಾಕೂಟಗಳಿಂದ ಸಮಾಜದಲ್ಲಿ ಸಾಮರಸ್ಯ ಬೆಳೆಯುವುದರೊಂದಿಗೆ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವುದಲ್ಲದೆ ಭಾಂದವ್ಯ ಮೂಡಲು ಸಹಕಾರಿಯಾಗುತ್ತದೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕÀ
ದೇವಸ್ಥಾನಗಳಿಗೆ ಕಸದ ಬುಟ್ಟಿ ವಿತರಣೆಮರಗೋಡು, ಫೆ. 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮರಗೋಡು ಗ್ರಾಮದ ಶ್ರೀ ಶಿವಪಾರ್ವತಿ ದೇವಸ್ಥಾನ ಹಾಗೂ ಶ್ರೀ ಗಣಪತಿ ದೇವಸ್ಥಾನಕ್ಕೆ ಹಸಿ ಕಸ