ರಾಜ್ಯ ಸಮ್ಮೇಳನದಲ್ಲಿ ವಿಚಾರ ಮಂಡನೆಮಡಿಕೇರಿ, ಫೆ. 28: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ. 7 ಮತ್ತು 8 ರಂದು ಮಂಗಳೂರಿನ ಕುದ್ಮುಲ್
ಪಟ್ಟಣದ ಸ್ವಚ್ಛತೆ, ಜನಪರ ಕಾಮಗಾರಿ, ಕುಡಿಯುವ ನೀರಿನ ಪೂರೈಕೆಗೆ ಸದಸ್ಯರುಗಳ ಆದ್ಯತೆವೀರಾಜಪೇಟೆ, ಫೆ. 28: ವೀರಾಜಪೇಟೆ ಪಟ್ಟಣ ಪಂಚಾಯಿತಿಯ 2020-21 ನೇ ಸಾಲಿನ ಬಜೆಟ್‍ನ ಪ್ರಯುಕ್ತ ಪಂಚಾಯಿತಿಯ ಸಭಾಂಗಣದಲ್ಲಿ ಸದಸ್ಯರುಗಳ ಸಮ್ಮುಖದಲ್ಲಿ ಇಂದು ಪೂರ್ವಭಾವಿ ಸಭೆ ನಡೆದುಪಟ್ಟಣದ ಸ್ವಚ್ಛತೆ,
ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತು ಎದುರಿಸಲು ಸಜ್ಜಾಗಿ: ಅನೀಸ್ ಕಣ್ಮಣಿ ಜಾಯ್ಮಡಿಕೇರಿ, ಫೆ. 28: ಮುಂದಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತನ್ನು ಎದುರಿಸಲು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದ್ದು, ಆ ನಿಟ್ಟಿನಲ್ಲಿ ಅಗ್ನಿಶಾಮಕ, ಗೃಹ ರಕ್ಷಕ ದಳ, ಅರಣ್ಯ
ಮಾರ್ಚ್ ಒಂದರಿಂದ ಪ್ಲಾಸ್ಟಿಕ್ ಬಳಕೆ ನಿಷೇಧಕರಿಕೆ, ಫೆ. 28: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾರ್ಚ್ ಒಂದರಿಂದ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಜಾರಿಗೆ ತರಲು ಗ್ರಾಮ ಪಂಚಾಯಿತಿ ತೀರ್ಮಾನ ತೆಗೆದುಕೊಂಡಿದೆ. ಪಂಚಾಯಿತಿ ಸಭಾಂಗಣದಲ್ಲಿ
ದೇವಾಲಯ ಜೀರ್ಣೋದ್ಧಾರ ಸಮಿತಿ ಸಭೆಸೋಮವಾರಪೇಟೆ, ಫೆ. 28: ಇಲ್ಲಿನ ಶ್ರೀ ಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಸಭೆ ದೇವಾಲಯದ ಆವರಣದಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉಪಸ್ಥಿತಿಯಲ್ಲಿ ನಡೆಯಿತು. ದೇವಾಲಯ ನಿರ್ಮಾಣ ಕಾರ್ಯಕ್ಕೆ