ತಾ. 28 ರಿಂದ ಚಿತ್ರಕಲಾ ಪ್ರದರ್ಶನವೀರಾಜಪೇಟೆ, ಫೆ. 26: ಆಸ್ಟ್ರೇಲಿಯಾ, ಸಿಂಗಾಪುರ್ ಹಾಗೂ ಲಂಡನ್ ದೇಶಗಳಲ್ಲಿ ಮನ್ನಣೆ ಪಡೆದಿರುವ ಇಲ್ಲಿನ ದೇವಣಗೇರಿಯ ಸೋಲೋ ಎಕ್ಷಿಬಿಷನ್ ತಂಡದ ಚಿತ್ರಕಲಾ ಪ್ರದರ್ಶನವನ್ನು ತಾ. 28 ರಿಂದ
ಹೆಸರು ನೋಂದಾಯಿಸಲು ಮನವಿಮಡಿಕೇರಿ, ಫೆ. 26: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಎಸ್‍ಸಿಪಿ/ ಟಿಎಸ್‍ಪಿ ಯೋಜನೆಯಡಿಯಲ್ಲಿ ಐ.ಬಿ.ಪಿ.ಎಸ್. ನಡೆಸುವ
ರಾಜ್ಯಮಟ್ಟದ ಬಾಸ್ಕೆಟ್ ಬಾಲ್ವೀರಾಜಪೇಟೆ, ಫೆ. 26: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡೆಯಿಂದ ದೂರ ಉಳಿಯುತ್ತಿರುವುದು ವಿಷಾದನೀಯ ಎಂದು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜಿನ
ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ಮಡಿಕೇರಿ, ಫೆ. 26: ಇತ್ತೀಚೆಗೆ ಇಂಟರ್‍ನ್ಯಾಷನಲ್ ಮಬುನಿ ಹ ಶಿಟೋ-ರಿಯೋ ಕರಾಟೆ ಅಸೋಸಿಯೇಶನ್ ವತಿಯಿಂದ ಮೈಸೂರಿನ ಯೂನಿವರ್ಸಿಟಿ ಜಿಮ್‍ನಾಸ್ಟಿಕ್ ಹಾಲ್‍ನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಮೂರ್ನಾಡು
ನೇಮಕಾತಿಗೆ ಅರ್ಜಿ ಆಹ್ವಾನಮಡಿಕೇರಿ, ಫೆ. 26: ಪರಿಶಿಷ್ಟ ಜಾತಿಯ ಅಲೆಮಾರಿ/ ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಅವರ