‘ವಿದ್ಯಾರ್ಥಿಗಳ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಸಹಕಾರಿ’ಸೋಮವಾರಪೇಟೆ, ಮೇ 20: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಹೆಚ್ಚಿನ ಅನುಕೂಲವಾಗಿವೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಸಿ. ಚಿಟ್ಟಿಯಪ್ಪ ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೋಕಾಯುಕ್ತ ಅಧಿಕಾರಿಗಳ ಭೇಟಿ ಮಡಿಕೇರಿ, ಮೇ 20: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 21 ರಂದು (ಇಂದು) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅರ್ಜಿ ಆಹ್ವಾನಮಡಿಕೇರಿ, ಮೇ 20: ವೀರಾಜಪೇಟೆ ತಾಲೂಕು ಬಾಳುಗೋಡು ಗ್ರಾಮದಲ್ಲಿರುವ ಏಕಲವ್ಯ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ (ಪಿಸಿಎ0ಬಿ, ಪಿಸಿಎ0ಸಿ) ತರಗತಿಯ ದಾಖಲಾತಿಗಾಗಿ ಪರಿಶಿಷ್ಠ ವರ್ಗಗಳ ಮೂಳೆ ತಜ್ಞರ ಶಿಬಿರದ ಸಮಾರೋಪಮಡಿಕೇರಿ, ಮೇ 20: ನಿನ್ನೆಯಿಂದ ಇಲ್ಲಿನ ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ಆಯೋಜ&divound; Éಗೊಂಡಿದ್ದ ಕರ್ನಾಟಕ ಮೂಳೆ ತಜ್ಞ ವೈದ್ಯರ ಶಿಬಿರದ ಸಮಾರೋಪ ಸಮಾರಂಭವು ಇಂದು ನೆರವೇರಿತು. ಶಿಬಿರದಲ್ಲಿ ರ್ಯಾಫ್ಟಿಂಗ್ ನಿರ್ವಹಣಾ ಮೇಲುಸ್ತುವಾರಿ ಸಮಿತಿ ರಚನೆಮಡಿಕೇರಿ, ಮೇ 20: ಇತ್ತೀಚಿನ ವರ್ಷಗಳಲ್ಲಿ ಕೊಡಗಿನ ನದಿ ಪಾತ್ರಗಳಲ್ಲಿ ಜನಪ್ರಿಯತೆಯೊಂದಿಗೆ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ರ್ಯಾಫ್ಟಿಂಗ್ ಚಟುವಟಿಕೆಯನ್ನು ಅತ್ಯುತ್ತಮವಾಗಿ ರೂಪಿಸುವ ದಿಸೆಯಲ್ಲಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ
‘ವಿದ್ಯಾರ್ಥಿಗಳ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಸಹಕಾರಿ’ಸೋಮವಾರಪೇಟೆ, ಮೇ 20: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಹೆಚ್ಚಿನ ಅನುಕೂಲವಾಗಿವೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಸಿ. ಚಿಟ್ಟಿಯಪ್ಪ ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ
ಲೋಕಾಯುಕ್ತ ಅಧಿಕಾರಿಗಳ ಭೇಟಿ ಮಡಿಕೇರಿ, ಮೇ 20: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 21 ರಂದು (ಇಂದು) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ
ಅರ್ಜಿ ಆಹ್ವಾನಮಡಿಕೇರಿ, ಮೇ 20: ವೀರಾಜಪೇಟೆ ತಾಲೂಕು ಬಾಳುಗೋಡು ಗ್ರಾಮದಲ್ಲಿರುವ ಏಕಲವ್ಯ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ (ಪಿಸಿಎ0ಬಿ, ಪಿಸಿಎ0ಸಿ) ತರಗತಿಯ ದಾಖಲಾತಿಗಾಗಿ ಪರಿಶಿಷ್ಠ ವರ್ಗಗಳ
ಮೂಳೆ ತಜ್ಞರ ಶಿಬಿರದ ಸಮಾರೋಪಮಡಿಕೇರಿ, ಮೇ 20: ನಿನ್ನೆಯಿಂದ ಇಲ್ಲಿನ ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ಆಯೋಜ&divound; Éಗೊಂಡಿದ್ದ ಕರ್ನಾಟಕ ಮೂಳೆ ತಜ್ಞ ವೈದ್ಯರ ಶಿಬಿರದ ಸಮಾರೋಪ ಸಮಾರಂಭವು ಇಂದು ನೆರವೇರಿತು. ಶಿಬಿರದಲ್ಲಿ
ರ್ಯಾಫ್ಟಿಂಗ್ ನಿರ್ವಹಣಾ ಮೇಲುಸ್ತುವಾರಿ ಸಮಿತಿ ರಚನೆಮಡಿಕೇರಿ, ಮೇ 20: ಇತ್ತೀಚಿನ ವರ್ಷಗಳಲ್ಲಿ ಕೊಡಗಿನ ನದಿ ಪಾತ್ರಗಳಲ್ಲಿ ಜನಪ್ರಿಯತೆಯೊಂದಿಗೆ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ರ್ಯಾಫ್ಟಿಂಗ್ ಚಟುವಟಿಕೆಯನ್ನು ಅತ್ಯುತ್ತಮವಾಗಿ ರೂಪಿಸುವ ದಿಸೆಯಲ್ಲಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ