ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಕರೆಮಡಿಕೇರಿ ಜ. 5: ವಿದ್ಯಾರ್ಥಿಗಳು ತಮ್ಮ ಕಲಿಕೆಯೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು. ಸಮಗ್ರ ಶಿಕ್ಷಣ ಕರ್ನಾಟಕ,
ಸ್ವಚ್ಛತಾ ಸಿಬ್ಬಂದಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ ಮಡಿಕೇರಿ, ಜ.5 : ಸರಕಾರಿ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ಮತ್ತು ಇನ್ನಿತರ ವಿಭಾಗದ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುವುದ
ಕಾಂಕ್ರೀಟ್ ರಸ್ತೆ ಉದ್ಘಾಟನೆವೀರಾಜಪೇಟೆ, ಜ.5: ವೀರಾಜಪೇಟೆ ನಗರದ ಒಂಬತ್ತನೇ ಬ್ಲಾಕ್ ಸುಭಾಶ್ ನಗರದಲ್ಲಿ ಸುಮಾರು ರೂ. ಎಂಟು ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಾಂಕ್ರೀಟ್ ರಸ್ತೆಯನ್ನು ಶುಕ್ರವಾರ ಸ್ಥಳೀಯ ವಾರ್ಡ್,
ತವರೂರಿನಲ್ಲಿ ಸನ್ಮಾನಕ್ಕೆ ಭಾಜನರಾದ ಕಾರ್ಯಪ್ಪಗೋಣಿಕೊಪ್ಪಲು, ಜ.5: ಪ್ರತಿಷ್ಠಿತ ರಂಗಾಯಣದ ನಿರ್ದೇಶಕರಾಗಿ ನೇಮಕಗೊಂಡ ರಂಗಭೂಮಿ ಕಲಾವಿದ ಪೊನ್ನಂಪೇಟೆಯ ಅಡ್ಡಂಡ ಕಾರ್ಯಪ್ಪ ಅವರು ಅಧಿಕಾರ ವಹಿಸಿಕೊಂಡ ತರುವಾಯ ಮೊದಲ ಬಾರಿಗೆ ಪೊನ್ನಂಪೇಟೆಗೆ ಆಗಮಿಸಿದ ಸಂದರ್ಭ
ಮಹಿಳೆ ಆತ್ಮಹತ್ಮೆ ಕೂಡಿಗೆ, ಜ. 5 : ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಕ್ಕೆ ಮಟ್ಟಿಯ ನಿವಾಸಿ ಶಾರದ ನಾಗರಾಜ (45) ಎಂಬ ಮಹಿಳೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು