ನಾಳೆಯಿಂದ ಉಚಿತ ಯೋಗ ತರಬೇತಿ ಶಿಬಿರಸೋಮವಾರಪೇಟೆ, ಮೇ 30: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಲ್ಲಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಜೂ.1ರಿಂದ ಉಚಿತ ಯೋಗ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಹಾರಂಗಿ ಬಸವನತ್ತೂರು ರಸ್ತೆ ದುರಸ್ತಿಗೆ ಆಗ್ರಹಕೂಡಿಗೆ, ಮೇ 30: ಕೂಡಮಂಗಳೂರು ಜಲಾಶಯಕ್ಕೆ ತೆರಳುವ ಪ್ರಮುಖ ರಸ್ತೆಯಾದ ಹಾರಂಗಿ-ಬಸವನತ್ತೂರು ರಸ್ತೆ ದುರಸ್ತಿ ಕಾರ್ಯಕ್ಕೆ ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ರಸ್ತೆಯು ಬಸವನತ್ತೂರು ಗ್ರಾಮದ ದುರ್ಗಾ ಪರಮೇಶ್ವರಿ ಮಡಿಕೇರಿ ಆಕಾಶವಾಣಿ ‘ಟವರ್’ ಕುಸಿಯುವ ಭೀತಿ! ಮಡಿಕೇರಿ, ಮೇ 30: ಲಕ್ಷಾಂತರ ಕೇಳುಗರ ಮನಗೆದ್ದಿರುವ ಮಡಿಕೇರಿ ಆಕಾಶವಾಣಿಯ ಅತಿ ಎತ್ತರದ ‘ಟವರ್’ ಕುಸಿಯುವ ಹಂತದಲ್ಲಿದ್ದರೂ ಆಕಾಶವಾಣಿ ನಿಲಯದ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆಂದು ಸುತ್ತಮುತ್ತಲಿನ ಸಂತ್ರಸ್ತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವುಮಡಿಕೇರಿ, ಮೇ 30 : ಬೆಂಗಳೂರಿನ ಅಮೃತ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಮಡಿಕೇರಿ ತಾಲೂಕಿನ ಮಳೆಹಾನಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಲಾಯಿತು.ನಗರದ ಭೂಮಿ ಪೂಜೆಚೆಟ್ಟಳ್ಳಿ, ಮೇ 30: ಚೆಟ್ಟಳ್ಳಿ ಪ್ರಾ.ಕೃ.ಪ.ಸ.ಸಂಘದಲ್ಲಿ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಭೂಮಿ ಪೂಜೆ ಸಲ್ಲಿಸುವ ಮೂಲಕ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು. ಚೆಟ್ಟಳ್ಳಿ ಸಹಕಾರ ಸಂಘದ
ನಾಳೆಯಿಂದ ಉಚಿತ ಯೋಗ ತರಬೇತಿ ಶಿಬಿರಸೋಮವಾರಪೇಟೆ, ಮೇ 30: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಲ್ಲಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಜೂ.1ರಿಂದ ಉಚಿತ ಯೋಗ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು
ಹಾರಂಗಿ ಬಸವನತ್ತೂರು ರಸ್ತೆ ದುರಸ್ತಿಗೆ ಆಗ್ರಹಕೂಡಿಗೆ, ಮೇ 30: ಕೂಡಮಂಗಳೂರು ಜಲಾಶಯಕ್ಕೆ ತೆರಳುವ ಪ್ರಮುಖ ರಸ್ತೆಯಾದ ಹಾರಂಗಿ-ಬಸವನತ್ತೂರು ರಸ್ತೆ ದುರಸ್ತಿ ಕಾರ್ಯಕ್ಕೆ ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ರಸ್ತೆಯು ಬಸವನತ್ತೂರು ಗ್ರಾಮದ ದುರ್ಗಾ ಪರಮೇಶ್ವರಿ
ಮಡಿಕೇರಿ ಆಕಾಶವಾಣಿ ‘ಟವರ್’ ಕುಸಿಯುವ ಭೀತಿ! ಮಡಿಕೇರಿ, ಮೇ 30: ಲಕ್ಷಾಂತರ ಕೇಳುಗರ ಮನಗೆದ್ದಿರುವ ಮಡಿಕೇರಿ ಆಕಾಶವಾಣಿಯ ಅತಿ ಎತ್ತರದ ‘ಟವರ್’ ಕುಸಿಯುವ ಹಂತದಲ್ಲಿದ್ದರೂ ಆಕಾಶವಾಣಿ ನಿಲಯದ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆಂದು ಸುತ್ತಮುತ್ತಲಿನ
ಸಂತ್ರಸ್ತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವುಮಡಿಕೇರಿ, ಮೇ 30 : ಬೆಂಗಳೂರಿನ ಅಮೃತ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಮಡಿಕೇರಿ ತಾಲೂಕಿನ ಮಳೆಹಾನಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಲಾಯಿತು.ನಗರದ
ಭೂಮಿ ಪೂಜೆಚೆಟ್ಟಳ್ಳಿ, ಮೇ 30: ಚೆಟ್ಟಳ್ಳಿ ಪ್ರಾ.ಕೃ.ಪ.ಸ.ಸಂಘದಲ್ಲಿ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಭೂಮಿ ಪೂಜೆ ಸಲ್ಲಿಸುವ ಮೂಲಕ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು. ಚೆಟ್ಟಳ್ಳಿ ಸಹಕಾರ ಸಂಘದ