ಸಂತ ಜೋಸೆಫರ ಶಾಲೆಯಲ್ಲಿ ಹಸಿರು ದೀಪಾವಳಿ ಜಾಗೃತಿಸೋಮವಾರಪೇಟೆ, ಅ. 13: ಸೋಮವಾರಪೇಟೆ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಸೋಮವಾರ ಬೆಳಗ್ಗಿನ ಪ್ರಾರ್ಥನಾ ವೇಳೆಯಲ್ಲಿ ಶಾಲೆಯ ನಿಸರ್ಗ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಹಸಿರು ದೀಪಾವಳಿ
ಶಿಬಿರಗಳು ಉತ್ತಮ ಸಂವಹನಕ್ಕೆ ಸಹಕಾರಿ: ಮಚ್ಚಾಡೋ ನಾಪೆÇೀಕ್ಲು, ಅ. 13: ಸಂಘ ಸಂಸ್ಥೆಗಳಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗುವ ಶಿಬಿರಗಳು ಜನರೊಂದಿಗೆ ವ್ಯವಹರಿಸಲು, ಉತ್ತಮ ಮಾತುಗಾರಿಕೆಯ ಮೂಲಕ ಸಂವಹನ ನಡೆಸಲು ಸಹಕಾರಿಯಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ
ವಿಜ್ಞಾನ ಸಮಾವೇಶ ಕುರಿತು ಶಿಕ್ಷಕರಿಗೆ ಕಾರ್ಯಾಗಾರ ಮಡಿಕೇರಿ, ಅ. 13: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮೂಡಿಸುವದರೊಂದಿಗೆ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ
ಸುಂಟಿಕೊಪ್ಪದಲ್ಲಿ ಪೊಲೀಸ್ ಜನಸಂಪರ್ಕ ಸಭೆಸುಂಟಿಕೊಪ್ಪ,ಅ.13: ಪೊಲೀಸ್ ಇಲಾಖೆ ವತಿಯಿಂದ ಠಾಣೆಯ ಆವರಣದಲ್ಲಿ ನೂತನ ಠಾಣಾಧಿಕಾರಿ ಯಾದ ಬಿ.ತಿಮ್ಮಪ್ಪ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಯನ್ನು ನಡೆಸಲಾಯಿತು. ಸಾರ್ವಜನಿಕರ ಕುಂದುಕೊರತೆ ಆಲಿಸಿದ ಠಾಣಾಧಿಕಾರಿ ಬಿ.ತಿಮ್ಮಪ್ಪ
ರಾಷ್ಟ್ರಮಟ್ಟಕ್ಕೆ ಆಯ್ಕೆ ಮಡಿಕೇರಿ, ಅ. 13: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಬಾಗಲ ಕೋಟೆ ನಗರದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಬಾಲಕಿಯರ ಹಾಕಿ ಟೂರ್ನಿಯಲ್ಲಿ ಮಡಿಕೇರಿ ನಗರದ