ಅನಾಥವಾಗಿ ಬಿದ್ದಿರುವ ತಂತಿಬೇಲಿ; ಸಿಮೆಂಟ್ ಕಂಬಗಳು...ಮಡಿಕೇರಿ, ಜ. 21: ಮಡಿಕೇರಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ರಲ್ಲಿ ಮಡಿಕೇರಿಯಿಂದ 10 ಕಿ.ಮೀ. ದೂರದಲ್ಲಿ ಶ್ರೀ ಭದ್ರಕಾಳಿ ದೇವಸ್ಥಾನ ಇದ್ದು, ಈ ದೇವಸ್ಥಾನಕ್ಕೆ ಸೇರಿದ
ಟ್ಯಾಂಕ್ ನಿರ್ಮಾಣಕ್ಕೆ ಭೂಮಿಪೂಜೆ*ಗೋಣಿಕೊಪ್ಪಲು, ಜ. 21: ಬಲ್ಯಮಂಡೂರು ಗ್ರಾ.ಪಂ. ವ್ಯಾಪ್ತಿಯ ತೂಚಮಕೇರಿ ಗ್ರಾಮದಲ್ಲಿ ನೀರಿನ ಯೋಜನೆಯಡಿಯಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಜಿ.ಪಂ. ಸದಸ್ಯೆ ಶ್ರೀಜಾ ಸಾಜಿ ನೆರವೇರಿಸಿದರು. ಜಿ.ಪಂ. ಅನುದಾನದ ರೂ.
ಸಾರ್ವಜನಿಕ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಸೂಚನೆ ಕುಶಾಲನಗರ, ಜ. 21: ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರ ಅಳವಡಿಸಬೇಕೆಂದು ಕುಶಾಲನಗರ ಡಿವೈಎಸ್ಪಿ ಎಚ್.ಎಂ. ಶೈಲೇಂದ್ರ ತಿಳಿಸಿದ್ದಾರೆ. ಶಕ್ತಿಯೊಂದಿಗೆ ಪ್ರತಿಕ್ರಿಯಿಸಿದ ಅವರು, ಅಪರಾಧಗಳ ಸಂಖ್ಯೆ ಇಳಿಮುಖಗೊಳಿಸುವ
ನಾಳೆ ಲಗೋರಿ ಪಂದ್ಯಾವಳಿಆಲೂರು ಸಿದ್ದಾಪುರ, ಜ. 21: ಆಲೂರುಸಿದ್ದಾಪುರ ಸಾಯಿ ಎಜುಕೇಷನ್ ಟ್ರಸ್ಟ್ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ 14ನೇ ವಾರ್ಷಿಕೋತ್ಸವ ತಾ. 23 ಮತ್ತು 24 ರಂದು
ಮಹಿಳಾ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆಮಡಿಕೇರಿ, ಜ. 21: ನಗರದ ಗೌಡ ಸಮಾಜದ ಹಿಂದೆ ಮಹಿಳಾ ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಿಸುವ ಸಲುವಾಗಿ 70 ಸೆಂಟು ಅಳತೆಯ ನಿವೇಶನವನ್ನು ಸಮತಟ್ಟು ಮಾಡುವ ಕಾರ್ಯ