ನಾಳೆ ಓಣಾಘೋಷಂ ಓಣಂ ಸದ್ಯಮಡಿಕೇರಿ, ನ. 1: ಮಡಿಕೇರಿಯ ಹಿಂದೂ ಮಲೆಯಾಳಿ ಸಂಘದ ಆಶ್ರಯದಲ್ಲಿ ತಾ. 3ರಂದು ಓಣಾಘೋಷಂ ಓಣಂ ಸದ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಲ್ಲಿನ ಮಂಗಳಾದೇವಿನಗರದಲ್ಲಿರುವ ಕ್ರಿಸ್ಟಲ್‍ಹಾಲ್‍ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬೆಳಿಗ್ಗೆ
ಪಾಳುಬಿದ್ದಿದ್ದ ಗದ್ದೆಗಳಲ್ಲಿ ಕೃಷಿ ಚಟುವಟಿಕೆಸಿದ್ದಾಪುರ, ನ. 1: ಅರಣ್ಯದೊಳಗೆ ಹಚ್ಚ ಹಸಿರಿನಿಂದ ಕೂಡಿದ ಹತ್ತಾರು ಏಕರೆ ಗದ್ದೆಗಳು.. ಪ್ರಕೃತಿಯ ನಡುವೆ ಪಾರಂಪರಿಕ ಮಾದರಿಯ ಭತ್ತದ ಕೃಷಿ.. ಇದು ಕಂಡುಬಂದಿರುವದು ಚೆನ್ನಯ್ಯನ ಕೋಟೆ
6 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಲವಾರು ಅರ್ಜಿಮಡಿಕೇರಿ, ನ. 1: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ನಿರ್ದೇಶನದಂತೆ ಕೊಡಗು ಜಿಲ್ಲೆಯ 6 ಬ್ಲಾಕ್‍ಗಳ ಅಧ್ಯಕ್ಷರುಗಳನ್ನು ಮುಂದುವರಿಸುವದು ಅಥವಾ ಬದಲಾಯಿಸುವದರ ಪ್ರಕ್ರಿಯೆಗೆ ಸಂಬಂಧಿಸಿದಂತೆ ವೀರಾಜಪೇಟೆ
ರಾಷ್ಟ್ರಮಟ್ಟಕ್ಕೆ ಆಯ್ಕೆಕೂಡಿಗೆ, ನ. 1: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಜಿಮ್ನಾಸ್ಟಿಕ್ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಜಿಮ್ನಾಸ್ಟಿಕ್ ವಿದ್ಯಾರ್ಥಿನಿಯರಾದ ಯು.ವಿ. ತೇಜಸ್ವಿನಿ ಮತ್ತು ಎಸ್.
ಸ್ಕೌಟ್ಸ್ ಗೈಡ್ಸ್ ವಾರ್ಷಿಕ ಮಹಾ ಸಭೆಮಡಿಕೇರಿ, ನ. 1: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ 2019-20ನೇ ಸಾಲಿನ ವಾರ್ಷಿಕ ಮಹಾ ಸಭೆಯು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ