ರಾಜ್ಯ ಸೀನಿಯರ್ ಅಥ್ಲೆಟಿಕ್ಸ್ : ಪ್ರಜ್ವಲ್ ದಾಖಲೆಮಡಿಕೇರಿ, ಜು. 28: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಸೀನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಪುರುಷರ 100 ಮೀಟರ್ಸ್ ಓಟದ ಸ್ಪರ್ಧೆಯಲ್ಲಿ ಕೊಡಗಿನ ಯುವಕ ಕಾಕೇರ ಪ್ರಜ್ವಲ್ ಮಂದಣ್ಣ ದಾಖಲೆ ಮಹಿಳೆ ನಾಪತ್ತೆಮಡಿಕೇರಿ, ಜು. 28: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಡಿ. ಗಣೇಶ್ ಎಂಬವರ ಪತ್ನಿ ಪದ್ಮಾವತಿ (37) ಎಂಬವರು ಕಾಣೆಯಾಗಿರುವ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಕೆಸರು ಗದ್ದೆಯಲ್ಲಿ ನಾಟಿ ಮಾಡಿ ರೈತರಾದ ಐ.ಟಿ. ಉದ್ಯೋಗಿಗಳು ಸೋಮವಾರಪೇಟೆ, ಜು.28: ‘ಬಿ ಕಮ್ ಎ ಫಾರ್ಮರ್ ಫಾರ್ ಎ ಡೇ’ ಎಂಬ ಘೋಷಣೆಯೊಂದಿಗೆ ಇಲ್ಲಿನ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಬಿಳಿಗೇರಿಯಲ್ಲಿ ಗಮನ ಸೆಳೆದ ಕೆಸರುಗದ್ದೆ ಕ್ರಿಕೆಟ್ಮಡಿಕೇರಿ, ಜು. 28 : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಮೊದಲ ಬಾರಿಗೆ ಕೆಸರು ಗದ್ದೆ ಕ್ರಿಕೆಟ್ ಆಯೋಜಿಸಲಾಗಿತ್ತು. ಬಿಳಿಗೇರಿಯ ತುಂತಜೆ ಚಂದ್ರಶೇಖರ್ ಅವರ ಗದ್ದೆಯಲ್ಲಿ ಟೆನ್ನಿಸ್ಬಾಲ್ ಕ್ರಿಕೆಟ್ ಕೊಡಗು ಪ್ರೆಸ್ಕ್ಲಬ್ಗೆ ಪ್ರಶಸ್ತಿ ಸಿದ್ದಾಪುರ, ಜು. 28: ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಗುಡ್ಡೆಹೊಸೂರು ಐಚೆಟ್ಟಿರ ನರೇನ್ ಸೋಮಯ್ಯ ಸ್ಪೋಟ್ಸ್ ಸೆಂಟರ್ ಮೈದಾನದಲ್ಲಿ ಭಾನುವಾರ ಆಯೋಜಿಸಿದ
ರಾಜ್ಯ ಸೀನಿಯರ್ ಅಥ್ಲೆಟಿಕ್ಸ್ : ಪ್ರಜ್ವಲ್ ದಾಖಲೆಮಡಿಕೇರಿ, ಜು. 28: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಸೀನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಪುರುಷರ 100 ಮೀಟರ್ಸ್ ಓಟದ ಸ್ಪರ್ಧೆಯಲ್ಲಿ ಕೊಡಗಿನ ಯುವಕ ಕಾಕೇರ ಪ್ರಜ್ವಲ್ ಮಂದಣ್ಣ ದಾಖಲೆ
ಮಹಿಳೆ ನಾಪತ್ತೆಮಡಿಕೇರಿ, ಜು. 28: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಡಿ. ಗಣೇಶ್ ಎಂಬವರ ಪತ್ನಿ ಪದ್ಮಾವತಿ (37) ಎಂಬವರು ಕಾಣೆಯಾಗಿರುವ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಕೆಸರು ಗದ್ದೆಯಲ್ಲಿ ನಾಟಿ ಮಾಡಿ ರೈತರಾದ ಐ.ಟಿ. ಉದ್ಯೋಗಿಗಳು ಸೋಮವಾರಪೇಟೆ, ಜು.28: ‘ಬಿ ಕಮ್ ಎ ಫಾರ್ಮರ್ ಫಾರ್ ಎ ಡೇ’ ಎಂಬ ಘೋಷಣೆಯೊಂದಿಗೆ ಇಲ್ಲಿನ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು
ಬಿಳಿಗೇರಿಯಲ್ಲಿ ಗಮನ ಸೆಳೆದ ಕೆಸರುಗದ್ದೆ ಕ್ರಿಕೆಟ್ಮಡಿಕೇರಿ, ಜು. 28 : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಮೊದಲ ಬಾರಿಗೆ ಕೆಸರು ಗದ್ದೆ ಕ್ರಿಕೆಟ್ ಆಯೋಜಿಸಲಾಗಿತ್ತು. ಬಿಳಿಗೇರಿಯ ತುಂತಜೆ ಚಂದ್ರಶೇಖರ್ ಅವರ ಗದ್ದೆಯಲ್ಲಿ
ಟೆನ್ನಿಸ್ಬಾಲ್ ಕ್ರಿಕೆಟ್ ಕೊಡಗು ಪ್ರೆಸ್ಕ್ಲಬ್ಗೆ ಪ್ರಶಸ್ತಿ ಸಿದ್ದಾಪುರ, ಜು. 28: ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಗುಡ್ಡೆಹೊಸೂರು ಐಚೆಟ್ಟಿರ ನರೇನ್ ಸೋಮಯ್ಯ ಸ್ಪೋಟ್ಸ್ ಸೆಂಟರ್ ಮೈದಾನದಲ್ಲಿ ಭಾನುವಾರ ಆಯೋಜಿಸಿದ