ಸಾಂಕ್ರಾಮಿಕ ರೋಗದ ಬಗ್ಗೆ ಮಾಹಿತಿ ಅಭಿಯಾನಗುಡ್ಡೆಹೊಸೂರು, ಅ. 13: ಇಲ್ಲಿಗೆ ಸಮೀಪದ ಮಾದಪಟ್ಟಣದ ಸರಕಾರಿ ಪಾಲಿಟೆಕ್ನಿಕ್‍ನ ಅಂತಿಮ ವರ್ಷದ ವಿದ್ಯಾರ್ಥಿಗಳು ಮಳೆಗೆ ಮನೆಗಳಿಗೆ ನೀರು ನುಗ್ಗಿದ ಮಾದಪಟ್ಟಣ ಮತ್ತು ಕುಶಾಲನಗರದ ಪ್ರದೇಶಗಳಿಗೆ ಮನೆಮನೆಗೆ
ಅತ್ಯಾಚಾರ ಯತ್ನ ಪ್ರಕರಣ ಪ್ರತಿಭಟನೆಸಿದ್ದಾಪುರ, ಅ. 13: ಚೆನ್ನಯ್ಯನಕೋಟೆ ಗ್ರಾಮದಲ್ಲಿ ಕೋಳಿ ಮಾಂಸದ ಅಂಗಡಿಯನ್ನು ನಡೆಸುತ್ತಿದ್ದ ಬೀರಾನ್ ಎಂಬಾತ ಅಪ್ರಾಪ್ತ ಬಾಲಕಿಯೊರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಬಗ್ಗೆ ಪುಕಾರು ದಾಖಲಾಗಿತ್ತು.
ತಂಬಾಕು ಮಾರಾಟದ ಅಂಗಡಿಗಳ ಮೇಲೆ ಕಾರ್ಯಾಚರಣೆಮಡಿಕೇರಿ, ಅ. 13: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ವತಿಯಿಂದ ಸೋಮವಾರಪೇಟೆ ಪ್ರಮುಖ ಬೀದಿ ಗಳಲ್ಲಿ ವಿವಿಧ ತಂಬಾಕಿನ
ಕೃಷಿ ಅಭಿಯಾನ ಇಂದಿನಿಂದ ಪ್ರಚಾರ ಕಾರ್ಯಕ್ರಮಸೋಮವಾರಪೇಟೆ,ಅ.13: ಜಿ.ಪಂ., ತಾಲೂಕು ಕೃಷಿ ಇಲಾಖೆ ವತಿಯಿಂದ ತಾ. 16ರಂದು ‘ಕೃಷಿ ಅಭಿಯಾನ-ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ತಾ. 14
ಯುವ ಜನಮೇಳ : ಪೂರ್ವಭಾವಿ ಸಭೆಮಡಿಕೇರಿ, ಅ. 13: ಕೊಡಗು ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ವೀರಾಜಪೇಟೆ ತಾಲ್ಲೂಕು ಯುವ ಒಕ್ಕೂಟ, ಸೋಮವಾರಪೇಟೆ