ಗ್ರಾಮೀಣ ಅಧ್ಯಯನ ಶಿಬಿರ ಸಮಾರೋಪಮಡಿಕೇರಿ, ಫೆ. 22: ಮಂಗಳೂರು ವಿಶ್ವ ವಿದ್ಯಾನಿಲಯ ಚಿಕ್ಕಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ವೀರಾಜಪೇಟೆ ತಾಲೂಕಿನ ಹುದೂರು ಸರ್ಕಾರಿ
ತಾ. 24 ರಿಂದ ಅನಿರ್ದಿಷ್ಟಾವಧಿ ಧರಣಿಮಡಿಕೇರಿ, ಫೆ. 22: ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ತಾ. 24 ರಿಂದ ಗ್ರಾ.ಪಂ. ನೌಕರರು ಅನಿರ್ದಿಷ್ಟಾವಧಿ ಧರಣಿ ಮುಷ್ಕರ ನಡೆಸಲು
ಮಾ.1 ರಂದು ಆರೋಗ್ಯ ಅರಿವು ಕಾರ್ಯಕ್ರಮಮಡಿಕೇರಿ, ಫೆ. 22 : ವೀರಾಜಪೇಟೆ ಬಳಿಯ ಅರಮೇರಿ ಕಳಂಚೇರಿ ಮಠದಲ್ಲಿ ಪ್ರತಿ ತಿಂಗಳು ನಡೆಯುವ ಮಾಸಿಕ ಚಿಂತನಗೋಷ್ಠಿ ‘ಹೊಂಬೆಳಕು’ ಕಾರ್ಯಕ್ರಮದಡಿ ಮಾ.1 ರಂದು ‘ಸಹಜ ಆಹಾರ
ವಿ.ಬಾಡಗದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಪೆÇನ್ನಂಪೇಟೆ, ಫೆ. 22: ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ ಗುರುತು ಕಂಡು ಬಂದಿದೆ. ಇದರಿಂದ ವಿ.ಬಾಡಗದ ಆಸುಪಾಸಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ವಿ.ಬಾಡಗದ ವಗ್ಗೆ
ಭವಿಷ್ಯದ ಪೀಳಿಗೆಯಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸಲು ಜಿ. ಚಿದ್ವಿಲಾಸ್ ಕರೆ ಮಡಿಕೇರಿ, ಫೆ. 22: ಧಾರ್ಮಿಕ ಪ್ರಜ್ಞೆಯನ್ನು ಮುಂದಿನ ಪೀಳಿಗೆಯಲ್ಲಿ ಬೆಳೆಸುವ ಮೂಲಕ ಸ್ವಸ್ಥ ಸಮಾಜವನ್ನು ರೂಪಿಸಬೇಕಾದ ಹೊಣೆಗಾರಿಕೆ ಪ್ರತಿ ಧರ್ಮದ ಮುಖಂಡರ ಮೇಲಿದೆ ಎಂದು ಶಕ್ತಿ ಪತ್ರಿಕೆಯ