ಅಧ್ಯಕ್ಷರಾಗಿ ನೇಮಕಗೋಣಿಕೊಪ್ಪ ವರದಿ, ಏ. 4: ಪೊ. ನಂಜುಂಡ ಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಚಿಮ್ಮಂಗಡ ಗಣೇಶ್ ಗಣಪತಿ ಅವರನ್ನು ನೇಮಕ ಮಾಡಲಾಗಿದೆ. ಮತ್ತೊಮ್ಮೆ ಕಾಫಿ ತೋಟಗಳಿಗೆ ಕಾಡಾನೆಗಳ ಲಗ್ಗೆಸಿದ್ದಾಪುರ, ಏ. 3: ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಾಪತ್ತೆಯಾದ ಕಾಡಾನೆಗಳು ಇದೀಗ ಮತ್ತೊಮ್ಮೆ ಕಾಫಿ ತೋಟಗಳಲ್ಲಿ ಪ್ರತ್ಯಕ್ಷಗೊಂಡಿವೆ. ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದಐಪಿಎಲ್ ಬೆಟ್ಟಿಂಗ್ : ನಾಲ್ವರ ಬಂಧನವೀರಾಜಪೇಟೆ, ಏ. 3: ವೀರಾಜಪೇಟೆ ನಗರದ ಬೊರೇಗೌಡ ಕಾಂಪ್ಲೆಕ್ಸ್‍ನ ಸಂಗೀತಾ ಲಾಡ್ಜ್‍ನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಮೇರೆಗೆ ಎಸ್‍ಪಿ ಡಾ. ಸುಮನ್ ಡಿ.ಪಿ.ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪಂಚಾಯಿತಿ ಕ್ರಮಸೋಮವಾರಪೇಟೆ, ಏ.3: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪಂಚಾಯಿತಿ ಅಗತ್ಯ ಕ್ರಮ ಕೈಗೊಂಡಿದ್ದು, ಬರ ನಿರ್ವಹಣೆ ಯೋಜನೆಯಡಿ ಈಗಾಗಲೇ 15 ಲಕ್ಷಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ 4 ಗಂಟೆ ಕಾರ್ಯಾಚರಣೆಕೂಡಿಗೆ, ಏ. 3: ಬಾಣಾವರ ಮೀಸಲು ಅರಣ್ಯದಲ್ಲಿ ಕಾಡಾನೆಯೊಂದರ ಹಿಂಭಾಗದ ಎಡಗಾಲು ಗಾಯಗೊಂಡು ಊತವಾಗಿದ್ದನ್ನು ಗಮನಿಸಿದ ಅರಣ್ಯ ಸಿಬ್ಬಂದಿಗಳು ಮೇಲಾಧಿಕಾರಿಗಳಿಗೆ ತಿಳಿಸಿ, ಸಾಕಾನೆಗಳ ಸಹಾಯದಿಂದ ಆ ಕಾಡಾನೆಯನ್ನು
ಅಧ್ಯಕ್ಷರಾಗಿ ನೇಮಕಗೋಣಿಕೊಪ್ಪ ವರದಿ, ಏ. 4: ಪೊ. ನಂಜುಂಡ ಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಚಿಮ್ಮಂಗಡ ಗಣೇಶ್ ಗಣಪತಿ ಅವರನ್ನು ನೇಮಕ ಮಾಡಲಾಗಿದೆ.
ಮತ್ತೊಮ್ಮೆ ಕಾಫಿ ತೋಟಗಳಿಗೆ ಕಾಡಾನೆಗಳ ಲಗ್ಗೆಸಿದ್ದಾಪುರ, ಏ. 3: ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಾಪತ್ತೆಯಾದ ಕಾಡಾನೆಗಳು ಇದೀಗ ಮತ್ತೊಮ್ಮೆ ಕಾಫಿ ತೋಟಗಳಲ್ಲಿ ಪ್ರತ್ಯಕ್ಷಗೊಂಡಿವೆ. ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ
ಐಪಿಎಲ್ ಬೆಟ್ಟಿಂಗ್ : ನಾಲ್ವರ ಬಂಧನವೀರಾಜಪೇಟೆ, ಏ. 3: ವೀರಾಜಪೇಟೆ ನಗರದ ಬೊರೇಗೌಡ ಕಾಂಪ್ಲೆಕ್ಸ್‍ನ ಸಂಗೀತಾ ಲಾಡ್ಜ್‍ನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಮೇರೆಗೆ ಎಸ್‍ಪಿ ಡಾ. ಸುಮನ್ ಡಿ.ಪಿ.
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪಂಚಾಯಿತಿ ಕ್ರಮಸೋಮವಾರಪೇಟೆ, ಏ.3: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪಂಚಾಯಿತಿ ಅಗತ್ಯ ಕ್ರಮ ಕೈಗೊಂಡಿದ್ದು, ಬರ ನಿರ್ವಹಣೆ ಯೋಜನೆಯಡಿ ಈಗಾಗಲೇ 15 ಲಕ್ಷ
ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ 4 ಗಂಟೆ ಕಾರ್ಯಾಚರಣೆಕೂಡಿಗೆ, ಏ. 3: ಬಾಣಾವರ ಮೀಸಲು ಅರಣ್ಯದಲ್ಲಿ ಕಾಡಾನೆಯೊಂದರ ಹಿಂಭಾಗದ ಎಡಗಾಲು ಗಾಯಗೊಂಡು ಊತವಾಗಿದ್ದನ್ನು ಗಮನಿಸಿದ ಅರಣ್ಯ ಸಿಬ್ಬಂದಿಗಳು ಮೇಲಾಧಿಕಾರಿಗಳಿಗೆ ತಿಳಿಸಿ, ಸಾಕಾನೆಗಳ ಸಹಾಯದಿಂದ ಆ ಕಾಡಾನೆಯನ್ನು