ಹಡಪದ ಅಪ್ಪಣ್ಣ ಜಯಂತ್ಯೋತ್ಸವವೀರಾಜಪೇಟೆ, ಆ. 9: ಮಹನೀಯರ ಜಯಂತಿಗಳು ಕೇವಲ ಬೆರಳೆಣಿಕೆಯ ಜನರಿಗೆ ಮಾತ್ರ ಸೀಮಿತವಾಗಿರದೆ ಎಲ್ಲಾ ವರ್ಗದ ಜನರು ಆಚರಿಸುವಂತಾಗಬೇಕು ಎಂದು ವೀರಾಜಪೇಟೆ ತಹಶೀಲ್ದಾರ್ ಕೆ. ಪುರಂದರ್ ಹೇಳಿದರು. ರಾಷ್ಟ್ರೀಯವಾರ್ಷಿಕ ಮಹಾಸಭೆ ಗೋಣಿಕೊಪ್ಪ ವರದಿ, ಆ. 9: ಗೋಣಿಕೊಪ್ಪ ಕಾವೇರಿ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ ತಾ. 13 ರಂದು ಮಧ್ಯಾಹ್ನ 2 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಕೊಡವ ಸಮಾಜ ರಸ್ತೆ ಸಂಚಾರ ಸುಗಮಗೊಳಿಸಲು ಆಗ್ರಹನಾಪೆÉÇೀಕ್ಲು, ಆ. 9: ನಾಪೆÇೀಕ್ಲು ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನ ನಿಲುಗಡೆಗೆ ಸ್ಥಳವಿಲ್ಲದ ಕಾರಣ ಕೊಡವ ಸಮಾಜಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಜನ ಕುಶಾಲನಗರಕ್ಕೆ ಬಿಜೆಪಿ ಶಾಸಕರ ನಿಯೋಗ ಭೇಟಿಕೂಡಿಗೆ, ಆ. 9: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಕುಶಾಲ ನಗರ ಜನಜೀವನ ಅಸ್ತವ್ಯಸ್ಥವಾಗಿದೆ. ಕುಶಾಲನಗರದ ಹಲವು ಬಡಾವಣೆಗಳು ಜಲಾವೃತ ಗೊಂಡಿದ್ದು, ಮಳೆಯ ಆವಾಂತರ ಗಳನ್ನು ಖುದ್ದು ಪರಿಶೀಲಿಸಿ ಮೂರ್ನಾಡಿನಲ್ಲಿ ಆಟಿ ಊಟ ಕಾರ್ಯಕ್ರಮಮಡಿಕೇರಿ, ಆ. 9: ನಾಪೋಕ್ಲು ಸಮೀಪದ ಮೂರ್ನಾಡು ವಿದ್ಯಾಸಂಸ್ಥೆ ಯಲ್ಲಿ ಜಾನಪದ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಆಟಿ ಊಟ ವಿಶೇಷ ಕಾರ್ಯಕ್ರಮ ವನ್ನು
ಹಡಪದ ಅಪ್ಪಣ್ಣ ಜಯಂತ್ಯೋತ್ಸವವೀರಾಜಪೇಟೆ, ಆ. 9: ಮಹನೀಯರ ಜಯಂತಿಗಳು ಕೇವಲ ಬೆರಳೆಣಿಕೆಯ ಜನರಿಗೆ ಮಾತ್ರ ಸೀಮಿತವಾಗಿರದೆ ಎಲ್ಲಾ ವರ್ಗದ ಜನರು ಆಚರಿಸುವಂತಾಗಬೇಕು ಎಂದು ವೀರಾಜಪೇಟೆ ತಹಶೀಲ್ದಾರ್ ಕೆ. ಪುರಂದರ್ ಹೇಳಿದರು. ರಾಷ್ಟ್ರೀಯ
ವಾರ್ಷಿಕ ಮಹಾಸಭೆ ಗೋಣಿಕೊಪ್ಪ ವರದಿ, ಆ. 9: ಗೋಣಿಕೊಪ್ಪ ಕಾವೇರಿ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ ತಾ. 13 ರಂದು ಮಧ್ಯಾಹ್ನ 2 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.
ಕೊಡವ ಸಮಾಜ ರಸ್ತೆ ಸಂಚಾರ ಸುಗಮಗೊಳಿಸಲು ಆಗ್ರಹನಾಪೆÉÇೀಕ್ಲು, ಆ. 9: ನಾಪೆÇೀಕ್ಲು ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನ ನಿಲುಗಡೆಗೆ ಸ್ಥಳವಿಲ್ಲದ ಕಾರಣ ಕೊಡವ ಸಮಾಜಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಜನ
ಕುಶಾಲನಗರಕ್ಕೆ ಬಿಜೆಪಿ ಶಾಸಕರ ನಿಯೋಗ ಭೇಟಿಕೂಡಿಗೆ, ಆ. 9: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಕುಶಾಲ ನಗರ ಜನಜೀವನ ಅಸ್ತವ್ಯಸ್ಥವಾಗಿದೆ. ಕುಶಾಲನಗರದ ಹಲವು ಬಡಾವಣೆಗಳು ಜಲಾವೃತ ಗೊಂಡಿದ್ದು, ಮಳೆಯ ಆವಾಂತರ ಗಳನ್ನು ಖುದ್ದು ಪರಿಶೀಲಿಸಿ
ಮೂರ್ನಾಡಿನಲ್ಲಿ ಆಟಿ ಊಟ ಕಾರ್ಯಕ್ರಮಮಡಿಕೇರಿ, ಆ. 9: ನಾಪೋಕ್ಲು ಸಮೀಪದ ಮೂರ್ನಾಡು ವಿದ್ಯಾಸಂಸ್ಥೆ ಯಲ್ಲಿ ಜಾನಪದ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಆಟಿ ಊಟ ವಿಶೇಷ ಕಾರ್ಯಕ್ರಮ ವನ್ನು