ಹಿಂದೂ ಕಪ್ ಫುಟ್ಬಾಲ್ ಪಂದ್ಯಾಟಕ್ಕೆ ಸಜ್ಜುಗೊಳ್ಳುತ್ತಿರುವ ಗೌಡಳ್ಳಿಸೋಮವಾರಪೇಟೆ, ಏ. 4: ಗೌಡಳ್ಳಿ ಹಿಂದೂ ಗೆಳೆಯರ ಬಳಗದ ವತಿಯಿಂದ 3ನೇ ವರ್ಷದ “ಹಿಂದೂ ಕಪ್” ಮುಕ್ತ ಫುಟ್ಬಾಲ್ ಪಂದ್ಯಾವಳಿ ತಾ. 6 ಮತ್ತು 7ರಂದು ನಡೆಯಲಿದ್ದು, ಯುಗಾದಿ ಪೂಜೆಮೂರ್ನಾಡು, ಏ.4 : ಹೊದ್ದೂರು ಕುಂಬಾರಕೇರಿಯ ಶ್ರೀ ವೆಂಕಟರಮಣ ಮತ್ತು ಶ್ರೀ ದೇವಿ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ತಾ. 6ರಂದು ಪೂಜಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಅಧ್ಯಕ್ಷರಾಗಿ ನೇಮಕಗೋಣಿಕೊಪ್ಪ ವರದಿ, ಏ. 4: ಪೊ. ನಂಜುಂಡ ಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಚಿಮ್ಮಂಗಡ ಗಣೇಶ್ ಗಣಪತಿ ಅವರನ್ನು ನೇಮಕ ಮಾಡಲಾಗಿದೆ. ಮತ್ತೊಮ್ಮೆ ಕಾಫಿ ತೋಟಗಳಿಗೆ ಕಾಡಾನೆಗಳ ಲಗ್ಗೆಸಿದ್ದಾಪುರ, ಏ. 3: ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಾಪತ್ತೆಯಾದ ಕಾಡಾನೆಗಳು ಇದೀಗ ಮತ್ತೊಮ್ಮೆ ಕಾಫಿ ತೋಟಗಳಲ್ಲಿ ಪ್ರತ್ಯಕ್ಷಗೊಂಡಿವೆ. ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದಐಪಿಎಲ್ ಬೆಟ್ಟಿಂಗ್ : ನಾಲ್ವರ ಬಂಧನವೀರಾಜಪೇಟೆ, ಏ. 3: ವೀರಾಜಪೇಟೆ ನಗರದ ಬೊರೇಗೌಡ ಕಾಂಪ್ಲೆಕ್ಸ್‍ನ ಸಂಗೀತಾ ಲಾಡ್ಜ್‍ನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಮೇರೆಗೆ ಎಸ್‍ಪಿ ಡಾ. ಸುಮನ್ ಡಿ.ಪಿ.
ಹಿಂದೂ ಕಪ್ ಫುಟ್ಬಾಲ್ ಪಂದ್ಯಾಟಕ್ಕೆ ಸಜ್ಜುಗೊಳ್ಳುತ್ತಿರುವ ಗೌಡಳ್ಳಿಸೋಮವಾರಪೇಟೆ, ಏ. 4: ಗೌಡಳ್ಳಿ ಹಿಂದೂ ಗೆಳೆಯರ ಬಳಗದ ವತಿಯಿಂದ 3ನೇ ವರ್ಷದ “ಹಿಂದೂ ಕಪ್” ಮುಕ್ತ ಫುಟ್ಬಾಲ್ ಪಂದ್ಯಾವಳಿ ತಾ. 6 ಮತ್ತು 7ರಂದು ನಡೆಯಲಿದ್ದು,
ಯುಗಾದಿ ಪೂಜೆಮೂರ್ನಾಡು, ಏ.4 : ಹೊದ್ದೂರು ಕುಂಬಾರಕೇರಿಯ ಶ್ರೀ ವೆಂಕಟರಮಣ ಮತ್ತು ಶ್ರೀ ದೇವಿ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ತಾ. 6ರಂದು ಪೂಜಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ
ಅಧ್ಯಕ್ಷರಾಗಿ ನೇಮಕಗೋಣಿಕೊಪ್ಪ ವರದಿ, ಏ. 4: ಪೊ. ನಂಜುಂಡ ಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಚಿಮ್ಮಂಗಡ ಗಣೇಶ್ ಗಣಪತಿ ಅವರನ್ನು ನೇಮಕ ಮಾಡಲಾಗಿದೆ.
ಮತ್ತೊಮ್ಮೆ ಕಾಫಿ ತೋಟಗಳಿಗೆ ಕಾಡಾನೆಗಳ ಲಗ್ಗೆಸಿದ್ದಾಪುರ, ಏ. 3: ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಾಪತ್ತೆಯಾದ ಕಾಡಾನೆಗಳು ಇದೀಗ ಮತ್ತೊಮ್ಮೆ ಕಾಫಿ ತೋಟಗಳಲ್ಲಿ ಪ್ರತ್ಯಕ್ಷಗೊಂಡಿವೆ. ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ
ಐಪಿಎಲ್ ಬೆಟ್ಟಿಂಗ್ : ನಾಲ್ವರ ಬಂಧನವೀರಾಜಪೇಟೆ, ಏ. 3: ವೀರಾಜಪೇಟೆ ನಗರದ ಬೊರೇಗೌಡ ಕಾಂಪ್ಲೆಕ್ಸ್‍ನ ಸಂಗೀತಾ ಲಾಡ್ಜ್‍ನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಮೇರೆಗೆ ಎಸ್‍ಪಿ ಡಾ. ಸುಮನ್ ಡಿ.ಪಿ.