ದ.ಕೊಡಗಿನಲ್ಲಿ ಬಿರುಸುಗೊಂಡ ಮಳೆ ಗಾಳಿಗೋಣಿಕೊಪ್ಪಲು, ಆ. 6: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ, ಗಾಳಿಗೆ ಮನೆ, ಮರ, ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು. ಗ್ರಾಮೀಣ ಭಾಗದಲ್ಲಿ ವಿದ್ಯುತ್‍ಚ್ಛಕ್ತಿ ಇಲ್ಲದೆಸೋಮವಾರಪೇಟೆಯಾದ್ಯಂತ ಮುಂದುವರೆದ ವರುಣನ ಆರ್ಭಟಸೋಮವಾರಪೇಟೆ, ಆ. 6: ಕಳೆದೆರಡು ದಿನಗಳಿಂದ ಸೋಮವಾರಪೇಟೆ ಭಾಗದಲ್ಲಿ ಬಿರುಸು ಕಂಡಿರುವ ಮಳೆ, ಇಂದು ದಿನಪೂರ್ತಿ ಆರ್ಭಟಿಸಿತು. ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಸಾರ್ವಜನಿಕರ ಓಡಾಟವೂಮಳೆ ಬಿರುಸು... ಜಲಮೂಲಗಳ ಮಟ್ಟ ಏರಿಕೆ: ಆತಂಕ ಸೃಷ್ಟಿಸಿದ ಆಶ್ಲೇಷಾಮಡಿಕೇರಿ, ಆ. 6: ಕೊಡಗು ಜಿಲ್ಲೆಯಾದ್ಯಂತ ಕಳೆದೆರಡು ದಿವಸಗಳಿಂದ ಮಳೆಯ ತೀವ್ರತೆ ಹೆಚ್ಚಾಗಿದ್ದು, ನದಿ-ತೊರೆ-ತೋಡು ಗಳಲ್ಲಿ ನೀರಿನ ಮಟ್ಟ ಏರಿಕೆ ಯಾಗುತ್ತಿದೆ. ಜಿಲ್ಲೆಯಲ್ಲಿ ಈ ತನಕ ಕ್ಷೀಣಗೊಂಡಂತಿದ್ದ ಚೇರಂಬಾಣೆಯಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ತೆರೆಮಡಿಕೇರಿ, ಆ. 6: ಕೊಡಗಿನ ಪವಿತ್ರ ಮಣ್ಣಿನಲ್ಲಿ ಸಮೃದ್ಧ ಸಾಹಿತ್ಯ ಕೃಷಿಯಲ್ಲಿ ಸಾಕಷ್ಟು ಮಂದಿ ತೊಡಗಿಸಿಕೊಂಡಿದ್ದು, ಮಹಿಳೆಯರಿಗೆ ಸಾಹಿತ್ಯ ರಂಗದಲ್ಲಿ ಆಸಕ್ತಿ ಹೆಚ್ಚಿರುವದು ಗಮನಾರ್ಹವಾಗಿದೆ. ಸಾಹಿತ್ಯ, ಸಾಂಸ್ಕøತಿಕ ಗುಡ್ಡೆಹೊಸೂರಿನಲ್ಲಿ ಕಾರ್ಯಾಗಾರಗುಡ್ಡೆಹೊಸೂರು, ಆ. 6: ಸಮುದಾಯ ಭವನದಲ್ಲಿ ಕೃಷಿ ಇಲಾಖೆ ವತಿಯಿಂದ ಬೀಜೋಪಚಾರ ಆಂದೋಲನ ಹಾಗೂ ಕೀಟನಾಶಕ ಬಳಕೆ ಮತ್ತು ಅಣಬೆ ಬೇಸಾಯದ ಬಗ್ಗೆ ತರಬೇತಿ ನೀಡಲಾಯಿತು. ಕೃಷಿ
ದ.ಕೊಡಗಿನಲ್ಲಿ ಬಿರುಸುಗೊಂಡ ಮಳೆ ಗಾಳಿಗೋಣಿಕೊಪ್ಪಲು, ಆ. 6: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ, ಗಾಳಿಗೆ ಮನೆ, ಮರ, ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು. ಗ್ರಾಮೀಣ ಭಾಗದಲ್ಲಿ ವಿದ್ಯುತ್‍ಚ್ಛಕ್ತಿ ಇಲ್ಲದೆ
ಸೋಮವಾರಪೇಟೆಯಾದ್ಯಂತ ಮುಂದುವರೆದ ವರುಣನ ಆರ್ಭಟಸೋಮವಾರಪೇಟೆ, ಆ. 6: ಕಳೆದೆರಡು ದಿನಗಳಿಂದ ಸೋಮವಾರಪೇಟೆ ಭಾಗದಲ್ಲಿ ಬಿರುಸು ಕಂಡಿರುವ ಮಳೆ, ಇಂದು ದಿನಪೂರ್ತಿ ಆರ್ಭಟಿಸಿತು. ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಸಾರ್ವಜನಿಕರ ಓಡಾಟವೂ
ಮಳೆ ಬಿರುಸು... ಜಲಮೂಲಗಳ ಮಟ್ಟ ಏರಿಕೆ: ಆತಂಕ ಸೃಷ್ಟಿಸಿದ ಆಶ್ಲೇಷಾಮಡಿಕೇರಿ, ಆ. 6: ಕೊಡಗು ಜಿಲ್ಲೆಯಾದ್ಯಂತ ಕಳೆದೆರಡು ದಿವಸಗಳಿಂದ ಮಳೆಯ ತೀವ್ರತೆ ಹೆಚ್ಚಾಗಿದ್ದು, ನದಿ-ತೊರೆ-ತೋಡು ಗಳಲ್ಲಿ ನೀರಿನ ಮಟ್ಟ ಏರಿಕೆ ಯಾಗುತ್ತಿದೆ. ಜಿಲ್ಲೆಯಲ್ಲಿ ಈ ತನಕ ಕ್ಷೀಣಗೊಂಡಂತಿದ್ದ
ಚೇರಂಬಾಣೆಯಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ತೆರೆಮಡಿಕೇರಿ, ಆ. 6: ಕೊಡಗಿನ ಪವಿತ್ರ ಮಣ್ಣಿನಲ್ಲಿ ಸಮೃದ್ಧ ಸಾಹಿತ್ಯ ಕೃಷಿಯಲ್ಲಿ ಸಾಕಷ್ಟು ಮಂದಿ ತೊಡಗಿಸಿಕೊಂಡಿದ್ದು, ಮಹಿಳೆಯರಿಗೆ ಸಾಹಿತ್ಯ ರಂಗದಲ್ಲಿ ಆಸಕ್ತಿ ಹೆಚ್ಚಿರುವದು ಗಮನಾರ್ಹವಾಗಿದೆ. ಸಾಹಿತ್ಯ, ಸಾಂಸ್ಕøತಿಕ
ಗುಡ್ಡೆಹೊಸೂರಿನಲ್ಲಿ ಕಾರ್ಯಾಗಾರಗುಡ್ಡೆಹೊಸೂರು, ಆ. 6: ಸಮುದಾಯ ಭವನದಲ್ಲಿ ಕೃಷಿ ಇಲಾಖೆ ವತಿಯಿಂದ ಬೀಜೋಪಚಾರ ಆಂದೋಲನ ಹಾಗೂ ಕೀಟನಾಶಕ ಬಳಕೆ ಮತ್ತು ಅಣಬೆ ಬೇಸಾಯದ ಬಗ್ಗೆ ತರಬೇತಿ ನೀಡಲಾಯಿತು. ಕೃಷಿ