ಮುಖ್ಯಮಂತ್ರಿಗಳನ್ನು ಭೇಟಿಯಾದ ಹೋರಾಟ ಸಮಿತಿ ಮಡಿಕೇರಿ, ಫೆ.16 : ಸರ್ಕಾರಿ ಜಾಗದಲ್ಲಿ ನೆಲೆನಿಂತಿರುವ ಬಡಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಒಕ್ಕಲೆಬ್ಬಿಸುವುದಿಲ್ಲವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿರುವುದಾಗಿ ಬಹುಜನ ಕಾರ್ಮಿಕ ಸಂಘದ
ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕ್ರಿಕೆಟ್ಮಡಿಕೇರಿ, ಫೆ. 16: ಪ್ರಧಾನಮಂತ್ರಿಯವರ ಫಿಟ್ ಇಂಡಿಯಾ ಪರಿಕಲ್ಪನೆಗೆ ಪೂರಕವಾಗಿ, ಆರೋಗ್ಯದ ಕಾಳಜಿ ಹೊಂದಲು ಅರಿವು ಮೂಡಿಸುವ ಸಲುವಾಗಿ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ದೈಹಿಕ
ರಂಗೋಲಿ ಸ್ಪರ್ಧೆಕುಶಾಲನಗರ, ಫೆ. 16: ಇಲ್ಲಿನ ವಾಸವಿ ಯುವಜನ ಸಂಘದ ಆಶ್ರಯದಲ್ಲಿ 6ನೇ ವರ್ಷದ ರಂಗೋಲಿ ಸ್ಪರ್ಧೆ ನಡೆಯಿತು. ರಥಬೀದಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ವಿ.ಪಿ. ನಾಗೇಶ್
ವೀರಾಜಪೇಟೆಯಲ್ಲಿ ಬಂಟರ ಕ್ರೀಡೋತ್ಸವವೀರಾಜಪೇಟೆ, ಫೆ. 16: 2020ನೇ ಸಾಲಿನ ಬಂಟರ ಸಮುದಾಯಕ್ಕೆ ಸೀಮಿತಗೊಂಡಂತೆ ಜಿಲ್ಲಾಮಟ್ಟದ ಕ್ರೀಡಾಕೂಟವು ಮೇ 1 ರಿಂದ 3 ರವರೆಗೆ ವೀರಾಜಪೇಟೆಯ ಸಂತ ಅನ್ನಮ್ಮ ಶಾಲಾ ಮ್ಯೆದಾನದಲ್ಲಿ
ಕಾಂಗ್ರೆಸ್ ಪ್ರತಿಭಟನೆ ಮಡಿಕೇರಿ, ಫೆ. 16: ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ