ಪಕ್ಷ ವಿರೋಧಿಗಳ ವಿರುದ್ಧ ಕ್ರಮ: ಜಿಲ್ಲಾ ಕಾಂಗ್ರೆಸ್ ಎಚ್ಚರಿಕೆಮಡಿಕೇರಿ, ಫೆ. 15: ಜಿಲ್ಲಾ ಕಾಂಗ್ರೆಸ್‍ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಕಾಂಗ್ರೆಸ್ ವರಿಷ್ಠರು ನಿಗಾ ಇರಿಸಿದ್ದು, ಇದು ಹೀಗೇ ಮುಂದುವರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು
ಕಾಡ್ಗಿಚ್ಚು ಜಾಗೃತಿ ಜಾಥಾಸಿದ್ದಾಪುರ, ಫೆ. 15: ಕಾಡ್ಗಿಚ್ಚು ಜಾಗೃತಿಪಡಿಸುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಡಿಕೇರಿ ಅರಣ್ಯ ಭವನದಿಂದ ನಾಗರಹೊಳೆಯವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಯಿತು. ಚೆಟ್ಟಳ್ಳಿ, ಸಿದ್ದಾಪುರ, ಪಾಲಿಬೆಟ್ಟ ಮಾರ್ಗವಾಗಿ ಜಾಥಾ ನಾಗರಹೊಳೆಗೆ
ಬಿ.ಎಸ್.ಎನ್.ಎಲ್. ಗ್ರಾಹಕರಿಗೆ ಸಮಸ್ಯೆಸುಂಟಿಕೊಪ್ಪ, ಫೆ. 15: ಬಿಎಸ್‍ಎನ್‍ಎಲ್ ನೌಕರರು ಕೇಂದ್ರ ಸರಕಾರದ ಸೂಚನೆಯಂತೆ ಸ್ವಯಂ ನಿವೃತ್ತಿ ತೆಗೆದುಕೊಂಡಿರುವುದರಿಂದ ಬಿಎಸ್‍ಎನ್‍ಎಲ್ ಗ್ರಾಹಕರು ತೊಂದರೆ ಅನುಭವಿಸುವಂತಾಗಿದೆ. ಕೊಡಗಿನ ಗುಡ್ಡಗಾಡು ಗ್ರಾಮೀಣ ಪ್ರದೇಶದಲ್ಲಿ ಅತೀ ಹೆಚ್ಚು
ಪಿ.ಯು. ಪರೀಕ್ಷೆ ಸಂಬಂಧ ಶಿಕ್ಷಣ ಸಚಿವರಿಂದ ವೀಡಿಯೋ ಕಾನ್ಫರೆನ್ಸ್ಮಡಿಕೇರಿ, ಫೆ. 15: ಇದೇ ಮಾರ್ಚ್ 4 ರಿಂದ ರಾಜ್ಯಾದ್ಯಂತ ಪಿ.ಯು. ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಯಾವುದೇ ಬಗೆಯ ಗೊಂದಲಗಳಿಗೆ ಎಡೆಮಾಡಿಕೊಡದಂತೆ ಎಚ್ಚರಿಕೆಯಿಂದ ಪರೀಕ್ಷೆ ನಡೆಸಬೇಕು ಎಂದು ಪ್ರಾಥಮಿಕ
ಮಳೆಹಾನಿ ಕಾಮಗಾರಿ ಕ್ರಿಯಾ ಯೋಜನೆಮಡಿಕೇರಿ, ಫೆ. 15: ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆ ಹಾನಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ರಸ್ತೆ, ತಡೆಗೋಡೆ, ಚರಂಡಿ,