ಅಡ್ಡಾದಿಡ್ಡಿ ಪಾರ್ಕಿಂಗ್..!ಮಡಿಕೇರಿ, ಆ. 5: ಮಡಿಕೇರಿಯಲ್ಲಿ ನೂತನ ಖಾಸಗಿ ಬಸ್ ನಿಲ್ದಾಣದಿಂದ ಬಸ್‍ಗಳು ತಮ್ಮ ಓಡಾಟ ಆರಂಭಿಸಿವೆ. ಸಂಚಾರ ಸುಗಮವಾಗಲೆಂದು ಈಗಾಗಲೇ ಜಿಲ್ಲಾಡಳಿತ ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾಡಿದೆ. ಅಕ್ರಮ ಮರಳು ಸಾಗಾಟ ಐವರ ಬಂಧನಶನಿವಾರಸಂತೆ, ಆ. 5: ಕೊಡ್ಲಿಪೇಟೆ ಶಾಂತಪುರ ಗ್ರಾಮದ ಬಳಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಅಮಾನತ್ತುಪಡಿಸಿಕೊಂಡಿರುವ ಮರಳನ್ನು ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ದೊರೆತಮಹಿಳಾ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಆ. 5: ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ, ಕುಟುಂಬ, ಸಮುದಾಯ ಮತ್ತು ಕೆಲಸ ಮಾಡುವ ಸ್ಥಳಗಳಲ್ಲಿ ಹಿಂಸಾಚಾರಕ್ಕೆ ಒಳಗಾದ ಮಹಿಳೆಯರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಧನೆಮಡಿಕೇರಿ, ಆ. 5: ಮೂರ್ನಾಡು ಪದವಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಮಹಮ್ಮದ್ ಅನ್ಸರ್ ಶೈಕ್ಷಣಿಕ ವರ್ಷದ ನಾಲ್ಕನೇ ಸೆಮಿಸ್ಟರ್‍ನ ಫೈನಾಷಿಯಲ್ ಎಕೌಂಟ್‍ನಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದಾರೆ. ದೇವಟ್ಪರಂಬುವಿನಲ್ಲಿ ನಮನಮಡಿಕೇರಿ, ಆ. 5: ಸ್ವಾಯತ್ತ ಕೊಡವ ನೆಲ, ಕೊಡವ ಬುಡಕಟ್ಟು ಕುಲಕ್ಕೆ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸ್ಥಾನಮಾನ, ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರ್ಪಡೆ ಗೊಳಿಸಬೇಕು
ಅಡ್ಡಾದಿಡ್ಡಿ ಪಾರ್ಕಿಂಗ್..!ಮಡಿಕೇರಿ, ಆ. 5: ಮಡಿಕೇರಿಯಲ್ಲಿ ನೂತನ ಖಾಸಗಿ ಬಸ್ ನಿಲ್ದಾಣದಿಂದ ಬಸ್‍ಗಳು ತಮ್ಮ ಓಡಾಟ ಆರಂಭಿಸಿವೆ. ಸಂಚಾರ ಸುಗಮವಾಗಲೆಂದು ಈಗಾಗಲೇ ಜಿಲ್ಲಾಡಳಿತ ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾಡಿದೆ.
ಅಕ್ರಮ ಮರಳು ಸಾಗಾಟ ಐವರ ಬಂಧನಶನಿವಾರಸಂತೆ, ಆ. 5: ಕೊಡ್ಲಿಪೇಟೆ ಶಾಂತಪುರ ಗ್ರಾಮದ ಬಳಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಅಮಾನತ್ತುಪಡಿಸಿಕೊಂಡಿರುವ ಮರಳನ್ನು ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ದೊರೆತ
ಮಹಿಳಾ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಆ. 5: ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ, ಕುಟುಂಬ, ಸಮುದಾಯ ಮತ್ತು ಕೆಲಸ ಮಾಡುವ ಸ್ಥಳಗಳಲ್ಲಿ ಹಿಂಸಾಚಾರಕ್ಕೆ ಒಳಗಾದ ಮಹಿಳೆಯರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರದ
ಶೈಕ್ಷಣಿಕ ಸಾಧನೆಮಡಿಕೇರಿ, ಆ. 5: ಮೂರ್ನಾಡು ಪದವಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಮಹಮ್ಮದ್ ಅನ್ಸರ್ ಶೈಕ್ಷಣಿಕ ವರ್ಷದ ನಾಲ್ಕನೇ ಸೆಮಿಸ್ಟರ್‍ನ ಫೈನಾಷಿಯಲ್ ಎಕೌಂಟ್‍ನಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದಾರೆ.
ದೇವಟ್ಪರಂಬುವಿನಲ್ಲಿ ನಮನಮಡಿಕೇರಿ, ಆ. 5: ಸ್ವಾಯತ್ತ ಕೊಡವ ನೆಲ, ಕೊಡವ ಬುಡಕಟ್ಟು ಕುಲಕ್ಕೆ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸ್ಥಾನಮಾನ, ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರ್ಪಡೆ ಗೊಳಿಸಬೇಕು