ಆಟೋ ಚಾಲಕರ ಸಂಘಕ್ಕೆ ಆಯ್ಕೆಭಾಗಮಂಡಲ, ಫೆ. 15: ಇಲ್ಲಿನ ಶ್ರೀ ಕಾವೇರಿ ಆಟೋ ಚಾಲಕರ ಸಂಘದ ನೂತನ ಆಡಳಿತ ಮಂಡಳಿಗೆ ಆಯ್ಕೆ ನಡೆದು ಅಧ್ಯಕ್ಷರಾಗಿ ದೇವಂಗೋಡಿ ಶಿವಪ್ರಕಾಶ್, ಉಪಾಧ್ಯಕ್ಷರು - ನಂಗಾರು
ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಕೂಡಿ ಬಾರದ ಮುಹೂರ್ತಕಾಯಪಂಡ ಶಶಿ ಸೋಮಯ್ಯ ಮಡಿಕೇರಿ, ಫೆ. 14: ಕ್ರೀಡಾ ಜಿಲ್ಲೆ ಎಂದು ಹೆಸರು ಪಡೆದಿರುವ ಕೊಡಗು ಜಿಲ್ಲೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆÀ.ಎಸ್.ಸಿ.ಎ) ಮೂಲಕ ಕೋಟ್ಯಾಂತರ
ಸಂತ್ರಸ್ತರ ಪರ ಸಿದ್ದಾಪುರ ಬಂದ್ಸಿದ್ದಾಪುರ, ಫೆ. 14: ಕರಡಿಗೋಡು ಮತ್ತು ಗುಹ್ಯ ಭಾಗದ ಪ್ರವಾಹ ಸಂತ್ರಸ್ತರ ಅಹೋರಾತ್ರಿ ಪ್ರತಿಭಟನೆ 5 ದಿನ ಪೂರೈಸಿ, 6ನೇ ದಿನಕ್ಕೆ ಕಾಲಿಟ್ಟಿದೆ.ಪ್ರತಿಭಟನೆಗೆ ಸಿದ್ದಾಪುರ ಚೇಂಬರ್ ಆಫ್
ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಹೋರಾಟ : ಎಂಎಲ್ಸಿ ವೀಣಾಅಚ್ಚಯ್ಯ ಎಚ್ಚರಿಕೆಮಡಿಕೇರಿ ಫೆ.14 : ಮಳೆಹಾನಿಯಿಂದ ಸಂಕಷ್ಟವನ್ನು ಎದುರಿಸುತ್ತಿರುವ ಕೊಡಗು ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳು ಕಾಡುತ್ತಿದ್ದು, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶೀಘ್ರ ಪರಿಹಾರ ಕಾರ್ಯಗಳನ್ನು ಕೈಗೊಳ್ಳದಿದ್ದಲ್ಲಿ ಕಾಂಗ್ರೆಸ್
ಹಾರಂಗಿ ಹಿನ್ನೀರಿಗೆ ಜಿಗಿದು ಯುವ ಪ್ರೇಮಿಗಳ ಆತ್ಮಹತ್ಯೆ ಕೂಡಿಗೆ, ಫೆ.14: ಪ್ರೇಮಿಗಳ ದಿನದಂದೇ ಹಾರಂಗಿ ಜಲಾಶಯದ ಹಿನ್ನೀರಿಗೆ ಜಿಗಿದು ಯುವ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಣಸೂರಿನ ಕೊತ್ತೆಗಾಲ ಗ್ರಾಮದ ನಾಗರಾಜುಗೌಡ ಎಂಬವರ ಪುತ್ರ ಸಚಿನ್